Download Now Banner

This browser does not support the video element.

ಮುದ್ದೇಬಿಹಾಳ: ಕುಂಚಗನೂರು ಗ್ರಾಮದಲ್ಲಿ ಮೊಸಳೆ ದಾಳಿಗೆ ಬಲಿಯಾದ ವ್ಯಕ್ತಿ ಕುಟುಂಬಕ್ಕೆ ಪರಿಹಾರ ವಿತರಿಸಿದ ಶಾಸಕ ಅಪ್ಪಾಜಿ ನಾಡಗೌಡ

Muddebihal, Vijayapura | Aug 25, 2025
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಚಗನೂರು ಗ್ರಾಮದ ರೈತ ಕಾಶಪ್ಪ ಕಂಬಳಿ ಅಮಾವಾಸ್ಯೆ ಪ್ರಯುಕ್ತ ಕೃಷ್ಣ ನದಿಯಲ್ಲಿ ಎತ್ತುಗಳನ್ನು ತೊಳೆಯುವ ಸಂದರ್ಭದಲ್ಲಿ ಮೊಸಳೆ ಎಳೆದೊಯ್ದು ಮೃತನಾದ ಹಿನ್ನೆಲೆ ಸೋಮವಾರ ಸಾಯಂಕಾಲ 4ಗಂಟೆ ಸುಮಾರಿಗೆ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಅಪ್ಪಾಜಿ ನಾಡಗೌಡ ಪಾಟೀಲ್ ಮೃತ ಬಸಪ್ಪ ಕಂಬಳಿ ಕುಟುಂಬಕ್ಕೆ ಭೇಟಿಯಾಗಿ ಸಾಂತ್ವಾನ ಹೇಳಿ ಪರಿಹಾರ ವಿತರಿಸಿದರು. ಕುಟುಂಬಕ್ಕೆ ಆಸರೆಯಾಗಿದ್ದ ಬಸಪ್ಪ ಸಾವು ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಜನಪದ ನಿಧಿಗಳು ಉಪಸ್ಥಿತರಿದ್ದರು.
Read More News
T & CPrivacy PolicyContact Us