Download Now Banner

This browser does not support the video element.

ಚಳ್ಳಕೆರೆ: ನಾಯಕನಹಟ್ಟಿಯಲ್ಲಿ ಸೆ.04 ರಂದು ಹಿಂದೂ ಗಣಪತಿ ವಿಸರ್ಜನೆ ಮೆರವಣಿಗೆ; ಪಟ್ಟಣದಲ್ಲಿ ಪಥಸಂಚಲನ

Challakere, Chitradurga | Sep 3, 2025
ನಾಯಕನಹಟ್ಟಿ ಪಟ್ಟಣದಲ್ಲಿ ಸೆ.04 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ನಡೆಯುವ ಹಿನ್ನಲೆ ಬುಧವಾರ ಎಸ್ಪಿ ರಂಜಿತ್ ಕುಮಾರ ಬಂಡಾರು ನೇತೃತ್ವದಲ್ಲಿ ಪಥಸಂಚಲನ ನಡೆಸಿ ಜಾಗೃತಿ ಮೂಡಿಸಿದ್ದಾರೆ. ನಂತರ ಪೊಲೀಸ್ ಠಾಣಾ ಆವರಣದಲ್ಲಿ ಎಸ್ಪಿ ಮಾತನಾಡಿ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗುವುದು.‌ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ, ಪಟಾಕಿ ಸಿಡಿಸುವುದು ನಿಷೇಧಿಸಲಾಗಿದೆ ಎಂದು ತಿಳಿಸಿದರು. ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಡಿವೈಎಸ್ ಪಿ ರಾಜಣ್ಣ ಇದ್ದರು.
Read More News
T & CPrivacy PolicyContact Us