Download Now Banner

This browser does not support the video element.

ಹುಬ್ಬಳ್ಳಿ ನಗರ: ನಗರದಲ್ಲಿ ಮಸೀದಿಗಳಿಗೆ ಹಾಗೂ ಗಣೇಶ ಪ್ರತಿಷ್ಠಾಪನೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಕಮಿಷನರ್

Hubli Urban, Dharwad | Aug 26, 2025
ಹುಬ್ಬಳ್ಳಿಯಲ್ಲಿ ಗಣೇಶ್ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಸ್ಥಳಕ್ಕೆ ಹಾಗೂ ಮಸೀದಿಗಳಿಗೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿದ್ದು. ಹಿಂದೂ ಮುಸ್ಲಿಂ ಮುಖಂಡರು ಶಾಂತಿಯುತವಾಗಿ ಹಬ್ಬ ಆಚರಣೆ ಮಾಡುವುದಾಗಿ ಪೊಲೀಸ್ ಕಮಿಷನರ್ ಅವರಿಗೆ ತಿಳಿಸಿದರು.
Read More News
T & CPrivacy PolicyContact Us