Download Now Banner

This browser does not support the video element.

ವಿಜಯಪುರ: ಒಳ ಮೀಸಲಾತಿ ಜಾರಿ ಮಾಡಿ ದಲಿತರಿಗೆ ಸಿದ್ದರಾಮಯ್ಯ ನ್ಯಾಯ ನೀಡಿದ್ದಾರೆ, ನಗರದಲ್ಲಿ ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ರಮೇಶ ಹೇಳಿಕೆ

Vijayapura, Vijayapura | Aug 25, 2025
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿಗೆ ತಂದು ದಲಿತ ಸಮುದಾಯಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದಾರೆ. ಸುಮಾರು 30 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ದಲಿತ ಮುಖಂಡರುಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನ್ಯಾಯ ಒದಗಿಸಿದ್ದಾರೆ. ದಲಿತ ಸಮುದಾಯಗಳನ್ನು ಮೂರು ವಿಭಾಗಗಳಲ್ಲಿ ವಿಂಗಡಿಸಿ ಸಮಾನ ರೀತಿಯಲ್ಲಿ ಮೀಸಲಾತಿ ನೀಡುವ ಮೂಲಕ ಸಮಗ್ರ ನ್ಯಾಯ ನೀಡುತ್ತಾರೆ ಎಂದು ವಿಜಯಪುರದಲ್ಲಿ ಸೋಮವಾರ ಸಾಯಂಕಾಲ 4ಗಂಟೆ ಸುಮಾರಿಗೆ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ರಮೇಶ್ ಗುಬ್ಬೇವಾಡಿ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದರು.
Read More News
T & CPrivacy PolicyContact Us