ಚಿತ್ತಾಪೂರ ತಾಲೂಕಿನ ಹೊನಗುಂಟಾ ಗ್ರಾಮದಲ್ಲಿ ಅತಿವೃಷ್ಟಿ ಉಂಟಾದ ಹಿನ್ನೆಲೆಯಲ್ಲಿ , ಬಿಜೆಪಿಯ ಮುಖಂಡರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಸಂತ್ರಸ್ತರ ಕಷ್ಟಗಳನ್ನು ಆಲಿಸಿದರು.ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಛಲವಾದಿ ನಾರಾಯಣ ಸ್ವಾಮಿ,ಗೋವಿಂದ ಕಾರಜೋಳ ಸೇರಿ ಅನೇಕರು ಉಪಸ್ಥಿತರಿದ್ದರು, ಸೆ. ೩೦ ರಂದು ಭೇಟಿ ನೀಡಿದ್ದಾರೆ.