Download Now Banner

This browser does not support the video element.

ಶೋರಾಪುರ: ನಗರದಲ್ಲಿ ಗಣೇಶ್ ವಿಸರ್ಜನೆ ವೇಳೆ ಅದ್ದೂರಿ ಮೆರವಣಿಗೆ,

Shorapur, Yadgir | Sep 4, 2025
ಸುರಪುರ ನಗರದಲ್ಲಿ ಗಣೇಶ್ ವಿಸರ್ಜನೆ ವೇಳೆ ಅದ್ದೂರಿ ಮೆರವಣಿಗೆ ಯಾದಗಿರಿ ಜಿಲ್ಲೆಯ ಸುರಪುರ ನಗರದ ವೇಣುಗೋಪಾಲಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಗೋಕುಲ ಬಾಯ್ಸ್ ವತಿಯಿಂದ 9ನೇ ದಿನವಾದ ಗುರುವಾರ ವಿಸರ್ಜನೆ ವೇಳೆ ನಗರದ ಪ್ರಮುಖ ಬೀದಿಗಳಲ್ಲಿ ಅದ್ದೂರಿ ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಯುವಕರು ಭಾಗವಹಿಸಿದ್ದರು
Read More News
T & CPrivacy PolicyContact Us