Download Now Banner

This browser does not support the video element.

ಭಟ್ಕಳ: ಅನಾಥ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾಡಿ ಮಾನವೀಯತೆ ಮೆರೆದ ಸ್ಥಳೀಯರು

Bhatkal, Uttara Kannada | Sep 8, 2025
ಭಟ್ಕಳ: ಹಳೆ ಬಸ್ ನಿಲ್ದಾಣ ಸಮೀಪ ಅನಾರೋಗ್ಯದಿಂದ ಮೃತಪಟ್ಟಿದ್ದ ಭಿಕ್ಷುಕನ ಅಂತ್ಯಸಂಸ್ಕಾರವನ್ನು ರುದ್ರ ಭೂಮಿಯಲ್ಲಿ ಪೊಲೀಸರು ಹಾಗೂ ಸಮಾಜ ಸೇವಕರ ಸಮ್ಮುಖದಲ್ಲಿ ನೆರವೇರಿಸಲಾಯಿತು.
Read More News
T & CPrivacy PolicyContact Us