Install App
myrajanal
This browser does not support the video element.
ಗುಳೇದಗುಡ್ಡ: ಹಿರಿಯ ಸಾಹಿತಿ ಮಲ್ಲಿಕಾರ್ಜುನ ಬನ್ನಿ ಅವರದ್ದು ಬಹುಮುಖ ವ್ಯಕ್ತಿತ್ವ : ಪಟ್ಟಣದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ ಬಣ್ಣನೆ
Guledagudda, Bagalkot | Aug 26, 2025
ಗುಳೇದಗುಡ್ಡ ಹಿರಿಯ ಸಾಹಿತಿ ಮಲ್ಲಿಕಾರ್ಜುನ್ ಬನ್ನಿ ಅವರದು ಬಹುಮುಖ ವ್ಯಕ್ತಿತ್ವ ರಾಜಕೀಯ ಸಾಮಾಜಿಕ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಹೆಸರು ಮಾಡಿದ್ದಾರೆ ಎಂದು ರಾಜ್ಯಸಭಾ ಸದಸ್ಯ ನಾರಾಯಣ ಬಾಂಡಗೆ ಹೇಳಿದರು ಗುಳೇದಗುಡ್ಡದಲ್ಲಿ ಬನ್ನಿ ಬಂಗಾರ ಅಭಿನಂದನಾ ಗ್ರಂಥ ಬಿಡುಗಡೆಗೊಳಿಸಿ ಅವರು ಮಾತನಾಡಿದರು
Share
Read More News
T & C
Privacy Policy
Contact Us
Your browser does not support JavaScript!