Download Now Banner

This browser does not support the video element.

ರಾಯಚೂರು: ನಗರದ ಪಾಳು ಬಿದ್ದ ಮನೆ ಒಂದರಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Raichur, Raichur | Sep 4, 2025
ರಾಯಚೂರು ನಗರದ ಗಾಜಗಾರ್ ಪೇಟೆ ಬಳಿಯ ಪಾಳು ಬಿದ್ದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿ ಒಬ್ಬನ ಶವ ಪತ್ತೆಯಾಗಿದೆ. ಮಂಜುನಾಥ್ ಎನ್ನುವ 32 ವರ್ಷದ ವ್ಯಕ್ತಿ ಹಿಟ್ಟಿನ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಈ ವ್ಯಕ್ತಿ ಕಳೆದ ಒಂದು ವಾರದಿಂದ ನಾಪತ್ತೇಯಾಗಿದ್ದ, ಈತನು ಕುರಿತು ಇವರ ಪತ್ನಿ ಪೊಲೀಸರಿಗೆ ದೂರು ಕೂಡ ನೀಡಿದ್ದಾರೆ ಎಂದು ತಿಳಿದುಬಂದಿದೆ. ವ್ಯಕ್ತಿಯ ಸಾವಿಗೆ ಕಾರಣ ಏನು ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದು ಬರಲಿದ್ದು. ನೇತಾಜಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More News
T & CPrivacy PolicyContact Us