Download Now Banner

This browser does not support the video element.

ರಾಯಚೂರು: ಮುದಗಲ್ ಬಾಗಲಕೋಟೆ ಹೆದ್ದಾರಿ ರಸ್ತೆಯಲ್ಲಿ ನಡೆದಿದ್ದ ಅಪಘಾತ ಸ್ಥಳಕ್ಕೆ ಎಸ್ಪಿ ಎಂ.ಪುಟ್ಟಮಾದಯ್ಯ ಭೇಟಿ

Raichur, Raichur | Sep 1, 2025
ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮುದಗಲ್ - ಬಾಗಲಕೋಟೆ ರಸ್ತೆಯಲ್ಲಿ ಸಂಭವಿಸಿದ್ದ ರಸ್ತೆ ಅಪಘಾತ ನಡೆದ ಘಟನಾ ಸ್ಥಳಕ್ಕೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಆಗಸ್ಟ್ 31 ರ ರವಿವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪದೇ ಪದೇ ರಸ್ತೆ ಅಪಘಾತಗಳು ಸಂಭವಿಸುವ ಸ್ಥಳ ಗುರುತಿಸಿ ಮುಂಜಾಗ್ರತಾ ಕ್ರಮ ಅನುಸರಿಸಬೇಕು. ರಸ್ತೆ ಅಪಘಾತಗಳನ್ನು ಗಂಭೀರವಾಗಿ ಪರಿಗಣಿಸಿ ಅವಶ್ಯ ಸೂಚನಾ ಫಲಕ ಅಳವಡಿಸಲು ಹಾಗೂ ಮುಂದಿನ ಕಾನೂನು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
Read More News
T & CPrivacy PolicyContact Us