Download Now Banner

This browser does not support the video element.

ಬಳ್ಳಾರಿ: ದಲಿತ ಸಿಎಂ ಮಾಡಿ, ದಲಿತರ ಋಣ ತೀರಿಸಿ ನಗರದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಛಲವಾದಿ ಮಹಾಸಭಾ ಆಗ್ರಹ

Ballari, Ballari | Aug 31, 2025
ಒಳ ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಘೋಷಣೆ ಮಾಡಿರುವುದು ಮತ್ತು ರಾಷ್ಟ್ರೀಯ ಜನಗಣತಿ ಹಾಗೂ ಕಾಲಕಾಲಕ್ಕೆ ಮೀಸಲಾತಿ ಆಯೋಗವು ಮಾಡಬಹುದಾದ ಶಿಫಾರಸ್ಸಿನ ಹಾಗೂ ಜನಸಂಖ್ಯೆ ಆಧಾರಿತ ತಿದ್ದುಪಡಿಗೆ ಒಳಪಟ್ಟು ಒಳ ಮೀಸಲಾತಿ ನಿಗದಿಪಡಿಸಿರುವುದು ಸ್ವಾಗತಾರ್ಹ. ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಶೇಕಡ 1 ರಷ್ಟನ್ನು ಮೀಸಲಾತಿ ನಿಗದಿಗೊಳಿಸಲು ಛಲವಾದಿ ಸಮುದಾಯ ಒತ್ತಾಯಿಸುತ್ತದೆ ಎಂದು ಮಹಾಸಭಾದ ರಾಜ್ಯಾಧ್ಯಕ್ಷ ಹೆಚ್.ಕೆ.ಬಸವರಾಜ್ ತಿಳಿಸಿದರು. ಬಳ್ಳಾರಿ ನಗರದ ಪತ್ರಿಕಾಭವನದಲ್ಲಿ ಭಾನುವಾರ ಬೆಳಿಗ್ಗೆ 10:30ಕ್ಕೆಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರು ಹಾಗೂ
Read More News
T & CPrivacy PolicyContact Us