Download Now Banner

This browser does not support the video element.

ಕೊಪ್ಪಳ: ಶಿಕ್ಷಕರ ದಿನಾಚರಣೆ ಶಿಕ್ಷಕರಿಗೆ ಆಟೋಟ ಸ್ಪರ್ಧೆ ಬಹದ್ದೂರ್ ಬಂಡಿ ಗ್ರಾಮದಲ್ಲಿ ಯಶಸ್ವಿ

Koppal, Koppal | Aug 30, 2025
ಶಿಕ್ಷಕರ ದಿನಾಚರಣೆಯ ನಿಮಿತ್ತ ಶಿಕ್ಷಕರಿಗೆ ಆಟೋಟ ಸ್ಪರ್ಧೆ ಇಂದು ನಡೆಯಿತು. ಕೊಪ್ಪಳ ತಾಲ್ಲೂಕಿನ ಬಹದ್ದೂರ್ ಬಂಡಿ ಗ್ರಾಮದಲ್ಲಿ ಆಗಸ್ಟ್ 30 ರಂದು ಮಧ್ಯಾಹ್ನ 2-30 ಗಂಟೆಗೆ ನಡೆದ ಕ್ರೀಡಾ ಕೂಟಕ್ಕೆ ಕರ್ನಾಟಕ ರಾಜ್ಯ ವಿಕಲ ಚೇತನ ನೌಕರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಾಲನೆ ನೀಡಿದರು. ಹಗ್ಗ ಜಗ್ಗಾಟ ಗುಂಡು ಎಸೇತ ಓಟದ ಸ್ಪರ್ಧೆ ಸೇರಿದಂತೆ ಹಲವು ಆಟಗಳಲ್ಲಿ ಶಿಕ್ಷಕ ಶಿಕ್ಷಕಿಯರು ಭಾಗವಹಿಸಿ ಗಮನ ಸೇಳೆದರು
Read More News
T & CPrivacy PolicyContact Us