Install App
usshetty91
This browser does not support the video element.
ಬ್ರಹ್ಮಾವರ: ಮಹಿಳೆಗೆ ಚಾಕು ಇರಿದು ಕೊಲೆಗೈದ ಆರೋಪಿ ಯುವಕ ಆತ್ಮಹತ್ಯೆ
Brahmvara, Udupi | Sep 12, 2025
ಮದುವೆ ನಿರಾಕರಿಸಿದ ಕಾರಣಕ್ಕಾಗಿ ಯುವತಿಯನ್ನ ಚಾಕುವಿನಿಂದ ಇರಿದು ಕೊಲೆಗೈದ ಆರೋಪಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಕೊಲೆ ಆರೋಪಿ ಕಾರ್ತಿಕ್ ಪೂಜಾರಿಯ ಮೃತ ದೇಹ ಅಲ್ಲಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
Share
Read More News
T & C
Privacy Policy
Contact Us
Your browser does not support JavaScript!