Download Now Banner

This browser does not support the video element.

ಚಿಕ್ಕಮಗಳೂರು: ಆಲ್ದೂರು ಠಾಣಾ ವ್ಯಾಪ್ತಿಯಲ್ಲಿ ಈದ್-ಮಿಲಾದ್, ಗೌರಿ ಗಣೇಶ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ವೆಹಿಕಲ್ ಪ್ಯಾಟ್ರೊಲಿಂಗ್.!

Chikkamagaluru, Chikkamagaluru | Aug 28, 2025
ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಆಲ್ದೂರು ಪಟ್ಟಣ, ಹಾಂದಿ ಗುಲ್ಲನ್ ಪೇಟೆ ಸೇರಿದಂತೆ ವಿವಿಧ ಕಡೆಗಳಲ್ಲಿ ಗೌರಿ ಗಣೇಶ ಮತ್ತು ಈದ್ ಮಿಲಾದ್ ಮೆರವಣಿಗೆ ಸಾಗುವ ಮಾರ್ಗ ಹಾಗೂ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ವೆಹಿಕಲ್ ಪ್ಯಾಟ್ರೋಲಿಂಗ್ ನಡೆಸಲಾಯಿತು.
Read More News
T & CPrivacy PolicyContact Us