Download Now Banner

This browser does not support the video element.

ಕಾರವಾರ: ಗಣೇಶ ಮೂರ್ತಿ ವಿಸರ್ಜನೆ ದಿನದಂದು ಮದ್ಯ ಮಾರಾಟ ನಿಷೇಧ,ನಗರದಲ್ಲಿ ಜಿಲ್ಲಾಧಿಕಾರಿ ಮಾಹಿತಿ

Karwar, Uttara Kannada | Aug 26, 2025
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಉತ್ತರ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಗಣೇಶ ಮೂರ್ತಿ ವಿಸರ್ಜನೆ ಯಂದು ಆಯಾ ತಾಲೂಕುಗಳಲ್ಲಿ ಅ.27 ರಿಂದ.ಸೆ 13 ರವರೆಗೆ ಬೆಳಿಗ್ಗೆ 6 ರಿಂದ 24 ತಾಸುವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ ಲಕ್ಷೀಪ್ರಿಯಾ ತಿಳಿಸಿದ್ದಾರೆ.
Read More News
T & CPrivacy PolicyContact Us