Download Now Banner

This browser does not support the video element.

ಚಿಕ್ಕಬಳ್ಳಾಪುರ: ಸತ್ಯಸಾಯಿ ಗ್ರಾಮದಲ್ಲಿ ಕೆನರಾ ಬ್ಯಾಂಕ್‌ಗೆ ಗೌರವ: ಬ್ಯಾಂಕ್‌ನಿಂದ 60 ಸಾವಿರ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ಘೋಷಣೆ

Chikkaballapura, Chikkaballapur | Aug 27, 2025
ಕೆನರಾ ಬ್ಯಾಂಕ್ ವತಿಯಿಂದ ವಿದ್ಯಾರ್ಥಿನಿಯರಿಗೆ ಸ್ಕಾಲರ್ ಶಿಪ್ ನೀಡುವ ಘೋಷಣೆಯನ್ನು ಆ. 27ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಘೋಷಿಸಲಾಯಿತು. ಮುದ್ದೇನಹಳ್ಳಿಯಲ್ಲಿರುವ ಸಾಯಿಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆನರಾಬ್ಯಾಂಕ್ ಅಧಿಕಾರಿಗಳನ್ನು ಸನ್ಮಾನಿಸಿ, ಸಿಎಸ್ಆರ್ ಸರ್ಕಲ್ ಆಫ್ ಹಾನರ್ ಎಂಬ ಬಿರುದನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ರಾಜು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 60 ಸಾವಿರ ವಿದ್ಯಾರ್ಥಿಯರಿಗೆ ಸ್ಕಾಲರ್ ಶಿಪ್ ನೀಡುವುದಾಗಿ ಘೋಷಿಸಿದರು.
Read More News
T & CPrivacy PolicyContact Us