Download Now Banner

This browser does not support the video element.

ಭಾಲ್ಕಿ: ಪಟ್ಟಣದಲ್ಲಿ ಗಂಗಾ ಕಲ್ಯಾಣ ಯೋಜನೆ ಕಿಟ್ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಖಂಡ್ರೆ

Bhalki, Bidar | Sep 2, 2025
ಭಾಲ್ಕಿ : ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ನಿಗಮದಿಂದ ಜಾರಿಗೊಂಡಿರುವ ಗಂಗಾಕಲ್ಯಾಣ ಸಾಮೂಹಿಕ ಏತ ನೀರಾವರಿ ಯೋಜನೆ ಅಡಿಯಲ್ಲಿ ಆಯ್ಕೆಯಾದ 23 ಮಂದಿ ಫಲಾನುಭವಿಗಳಿಗೆ ಮೋಟಾರ್, ಪಂಪ್ ಮತ್ತು ಇತರ ಅಗತ್ಯ ಸಾಮಗ್ರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ವಿತರಿಸಿದರು.
Read More News
T & CPrivacy PolicyContact Us