Download Now Banner

This browser does not support the video element.

ಹೊಸಪೇಟೆ: ಶುಶ್ರೂಷಕಿ,ಪ್ರಯೋಗ ಶಾಲಾ ತಂತ್ರಜ್ಞರು ಹುದ್ದೆಗಳಿಗೆ ಅರ್ಜಿ ಅಹ್ವಾನ,ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳಿಂದ ಮಾಹಿತಿ

Hosapete, Vijayanagara | Sep 11, 2025
ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಧಾನ ಮಂತ್ರಿ ಜನ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಮತ್ತು ದರ್ತಿ ಅಭಾ ಜನ ಜಾತಿ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯ ವ್ಯಾಪ್ತಿಯ ಮತ್ತು ದುರ್ಗಮ ಹಾಗೂ ಸಂಪರ್ಕ ರಹಿತ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಸಂಚಾರಿ ಆರೋಗ್ಯ ಘಟಕಗಳನ್ನು ಅನುಷ್ಠಾನಗೊಳಿಸಲು ನೇರ ಗುತ್ತಿಗೆ ಆಧಾರದಡಿ ಕಾರ್ಯನಿರ್ವಹಿಸಲು ಶುಶ್ರೂಷಕರು ಮತ್ತು ಪ್ರಯೋಗ ಶಾಲಾ ತಂತ್ರಜ್ಞರು ಹುದ್ದೆಗೆ ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ತಿಳಿಸಿದ್ದಾರೆ.
Read More News
T & CPrivacy PolicyContact Us