ಈದ್ ಮಿಲಾದ್ ಮೆರವಣಿಗೆ ವೇಳೆ ಗಣೇಶನಿಗೆ ಪೂಜೆ ಸಲ್ಲಿಸಿ ಬಾವೈಕ್ಯತೆ ಸಾರುವ ಮೂಲಕ ಹಿಂದು ಮುಸ್ಲಿಂ ಸಹೋದರತ್ವ ಬೆಳೆಸುವ ಕೆಲಸ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದಲ್ಲಿ ಶನಿವಾರ ಮದ್ಯಾನ 12:30 ಕ್ಕೆ ನಡೆದಿದೆ. ಇಂದು ಈದ್ ಮಿಲಾದ್ ಹಬ್ಬದ ಹಿನ್ನೆಲೆ ಗ್ರಾಮದ ಮುಸ್ಲಿಂ ಸಮಾಜದ ಮೆರವಣಿಗೆ ಆಯೋಜನೆ ಮಾಡಲಾಗಿತ್ತು ಈ ವೇಳೆ ಗ್ರಾಮದ ಸಾರ್ವಜನಿಕ ಗಣೇಶ ಮೂರ್ತಿಗಳಿಗೆ ಹೂ ಹಾಕಿ ಪೂಜೆ ಸಲ್ಲಿಸಿದ್ದಾರೆ..