ಬೀದರ್: ನಗರದಲ್ಲಿ ಇರುವ ಕಚೇರಿಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ದಿ. ಸೆ. 17 ರಿಂದ ಅಕ್ಟೋಬರ್ 2ರ ವರೆಗೆ ನಡೆಯಲಿರುವ ಸೇವಾ ಪಾಕ್ಷಿಕ ಕುರಿತು ನಡೆದ ಸಭೆಯಲ್ಲಿ ಶಾಸಕ ಡಾ: ಶೈಲೇಂದ್ರ ಬೆಲ್ದಾಳೆ ಪಾಲ್ಗೊಂಡು ಮಾತನಾಡಿ, ಸೇವಾ ಪಾಕ್ಷಿಕ ಕಾರ್ಯಾಗಾರದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು