Download Now Banner

This browser does not support the video element.

ಹೊಸನಗರ: 23 ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ವರದಕ್ಷಿಣೆ ಪ್ರಕರಣದ ಹೊಸನಗರ ಮೂಲದ ಆರೋಪಿ ಬಂಧನ

Hosanagara, Shimoga | Aug 26, 2025
ವರದಕ್ಷಿಣೆ ಕಾಯ್ದೆ ಪ್ರಕಾರದಲ್ಲಿ ಕಳೆದ 23 ವರ್ಷಗಳಿಂದ ನ್ಯಾಯಾಲಯದ ಮೊರೆ ಹೋಗದೆ ತಲೆಮರಿಸಿಕೊಂಡಿದ್ದ ಹೊಸನಗರ ಮೂಲದ ಆರೋಪಿ ಕೊನೆಗೂ ಕಾನೂನಿನ ಬಲೆಗೆ ಸಿಕ್ಕಿದ್ದಾನೆ.ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪಿಗೆ ನಿವಾಸಿ ನಾಸಿರ್ ಖಾನ್(52) ಎಂಬುವವನೇ ಬಂಧಿತ ಆರೋಪಿಯಾಗಿದ್ದು,2022 ರಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಇತನ ವಿರುದ್ಧ ವರದಕ್ಷಿಣೆ ಕಿರುಕುಳದಡಿ ಪ್ರಕರಣ ದಾಖಲಾಗಿತ್ತು. ಆದರೆ ಇದುವರೆಗೂ ನ್ಯಾಯಾಲಯಕ್ಕೆ ಹಾಜರಾಗದೆ. ಪರಾರಿಯಾಗಿದ್ದ, ಈತನನ್ನು ಗಂಗೊಳ್ಳಿ ಪೊಲೀಸರು ಆನಂದಪುರದಲ್ಲಿ ಬಂಧಿಸಿರುವ ಕುರಿತು ಮಂಗಳವಾರ ಮಾಹಿತಿ ಲಭ್ಯವಾಗಿದೆ.
Read More News
T & CPrivacy PolicyContact Us