Download Now Banner

This browser does not support the video element.

ಹುಬ್ಬಳ್ಳಿ ನಗರ: ದಾಳಿ ಮಾಡಿದವರ ಮನೆಗೆ ನುಗ್ಗಿ ಹೊಡೆಯಬೇಕು: ನಗರದಲ್ಲಿ ಪ್ರಮೋದ್ ಮುತಾಲಿಕ್

Hubli Urban, Dharwad | Sep 9, 2025
ಹುಬ್ಬಳ್ಳಿ: ಮದ್ದೂರಿನಲ್ಲಿ ಗಣೇಶನ ಮೇಲೆ ಮುಸ್ಯ ಗುಂಪುಗಳು ಕಲ್ಲು ಎಸೆದಿದ್ದಾರೆ. ಇದು ಅತ್ಯಂತ ಹೇಯ ಕೃತ್ಯ. ಮದ್ದೂರಿನ ಘಟನೆ ಇದು ಮೊದಲಲ್ಲ. ಕೊನೆಯೂ ಅಲ್ಲ ಕಾಂಗ್ರೆಸ್ ಸರ್ಕಾರ ಅಧಿಕಾರಕ ಬಂದ ನಂತರ ಮುಸ್ಲಿಮರ ತುಷ್ಟಿಕರಣವೇ ಹೆಚ್ಚಾಗಿದೆ ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು
Read More News
T & CPrivacy PolicyContact Us