Download Now Banner

This browser does not support the video element.

ಹಾವೇರಿ: ಗುತ್ತಲ ಹೊರವಲಯದಲ್ಲಿರುವ ನೀರಿನ ಹೊಂಡ ಸ್ವಚ್ಛಗೊಳಿಸುವಂತೆ ಆಗ್ರಹಿಸಿ ನಗರದಲ್ಲಿ ಕರವೇ ಸ್ವಾಭಿಮಾನಿ ವತಿಯಿಂದ ಅಪರ ಜಿಲ್ಲಾಧಿಕಾರಿಗೆ ಮನವಿ

Haveri, Haveri | Sep 6, 2025
ಗುತ್ತಲ ಪಟ್ಟಣದ ರಾಣೇಬೆನ್ನೂರ್ ಗೆ ತೆರಳುವ ರಸ್ತೆಯ ಪಕ್ಕದಲ್ಲಿರುವ ನೀರಿನ ಹೊಂಡವನ್ನ ಸ್ವಚ್ಛಗೋಳಿಸುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಬಣದ ವತಿಯಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
Read More News
T & CPrivacy PolicyContact Us