Download Now Banner

This browser does not support the video element.

ಚಿಕ್ಕಮಗಳೂರು: ಮದ್ದೂರಾಯ್ತು ಈಗ ಕಾಫಿನಾಡಲ್ಲೂ ಗಣಪತಿ ಮೆರವಣಿಗೆಯಲ್ಲಿ ಡಿಜೆ ಬಳಸಿದವರ ಮೇಲೆ ಎಫ್‌ಐಆರ್

Chikkamagaluru, Chikkamagaluru | Sep 8, 2025
ಮಂಡ್ಯದ ಮದ್ದೂರಿನಲ್ಲಿ ಗಣಪತಿ ಗಲಾಟೆ ಪ್ರಕರಣದ ಬೆನ್ನಲ್ಲೇ ಇದೀಗ ಕಾಫಿ ನಾಡು ಚಿಕ್ಕಮಗಳೂರಿನಲ್ಲಿಯೂ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ ಹಾಕಿದವರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಶನಿವಾರ ಚಿಕ್ಕಮಗಳೂರು ನಗರದಲ್ಲಿ ನಡೆದಿದ್ದ ಹಿಂದೂ ಮಹಾ ಗಣಪತಿ ವಿಸರ್ಜನಾ ಬೃಹತ್ ಶೋಭಾ ಯಾತ್ರೆಯಲ್ಲಿ ಡಿಜೆ ಬಳಸಿ ಕೋರ್ಟ್ ಆದೇಶ ಉಲ್ಲಂಘನೆ ಮಾಡಲಾಗಿದೆ ಎಂದು ಕಾರಣ ನೀಡಿ ಡಿಜೆ ಮಾಲೀಕ ಮತ್ತು ಆಪರೇಟರ್ ವಿರುದ್ಧ ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.
Read More News
T & CPrivacy PolicyContact Us