Download Now Banner

This browser does not support the video element.

ಜಮಖಂಡಿ: ಸ್ವಾತಂತ್ರ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಿ: ನಗರದಲ್ಲಿ ಶಾಸಕ ಜಗದೀಶ ಗುಡಗುಂಟಿ

Jamkhandi, Bagalkot | Aug 1, 2025
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಾಡಳಿತ ಸೌಧದ ತಹಶೀಲ್ದಾರ ಕಚೇರಿಯ ಸಭಾ ಭವನದಲ್ಲಿ ಅಗಸ್ಟ್ ೧೫ ರ ಕುರಿತು ಪೂರ್ವ ಭಾವಿ ಸಭೆ ಜರುಗಿತು. ಈ ಪೂರ್ವಭಾವಿ ಸಭೆಯಲ್ಲಿ ಶಾಸಕ ಜಗದೀಶ್ ಗುಡಗುಂಟಿ ಅಧ್ಯಕ್ಷತೆ ವಹಿಸಿ ಕೆಲವು ಸಲಹೆ ಸೂಚನೆಗಳನ್ನು ನೀಡಿದರು. ಇದೇ ಸಂಧರ್ಭದಲ್ಲಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ,ತಹಶೀಲ್ದಾರ ಅನೀಲ ಬಡಿಗೇರ,ಪೌರಾಯುಕ್ತ ಜ್ಯೋತಿಗಿರೀಶ, ತಾಲೂಕಾ ಪಂಚಾಯ ಇಒ ಸಚೀನ ಮಾಚನಕನೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು.
Read More News
T & CPrivacy PolicyContact Us