Download Now Banner

This browser does not support the video element.

ಶಿಡ್ಲಘಟ್ಟ: ಮದರಸಾಗಳಲ್ಲಿ ಮಕ್ಕಳ ಮೇಲೆ ನಡೆಯುವ ಅತ್ಯಾಚಾರಗಳನ್ನು ತಡೆಯಲಿ,ನಗರದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಸೀಕಲ್ ಆನಂದಗೌಡ

Sidlaghatta, Chikkaballapur | Aug 30, 2025
ಧರ್ಮಸ್ಥಳ ವಿಚಾರವಾಗಿ ಶಿಡ್ಲಘಟ್ಟ ನಗರದಲ್ಲಿ ಶನಿವಾರ ಬಿಜೆಪಿ ಮಂಡಲ ಅಧ್ಯಕ್ಷ ಸಿಕ್ಕಲ್ ಆನಂದ ಗೌಡ ರವರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಗಿತ್ತು ಈ ಸಂದರ್ಭದಲ್ಲಿ ಮಾತನಾಡಿದ ಆನಂದ ಗೌಡರು ಹಿಂದೂ ಧರ್ಮಕ್ಕೆ ಪುಣ್ಯಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಕೆಲ ಅನ್ಯ ಧರ್ಮದವರು ಟಾರ್ಗೆಟ್ ಮಾಡಿ ಅಪಪ್ರಚಾರ ಮತ್ತು ಕಳಂಕ ತರುತ್ತಿದ್ದಾರೆ‌.ಈ ಬಗ್ಗೆ ಸರ್ಕಾರಕ್ಕೆ ನಾಚಿಕೆಯಾಗಬೇಕು. ಅನ್ಯ ಧರ್ಮದ ಮದರಸಾಗಳಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರಗಳನ್ನು ಮೊದಲು ತಡೆಯಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
Read More News
T & CPrivacy PolicyContact Us