Download Now Banner

This browser does not support the video element.

ಯಾದಗಿರಿ: ಧರ್ಮಸ್ಥಳದ ಘಟನೆ ಮರೆಮಾಚಲು ದಸರಾ ಉದ್ಘಾಟನೆಗೆ ಸರ್ಕಾರ ಭಾನು ಮುಷ್ತಾಕ್‌ರನ್ನು ಆಯ್ಕೆ ಮಾಡಿದೆ,ನಗರದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜುಗೌಡ

Yadgir, Yadgir | Sep 4, 2025
ಈ ಬರಿಯ ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಭಾನು ಮುಷ್ತಾಕ್ ಅವರನ್ನು ಸರ್ಕಾರ ಆಯ್ಕೆ ಮಾಡಿರುವುದರ ಕುರಿತು ನಾವು ಯಾವುದೇ ಹೇಳಿಕೆ ನೀಡುವುದಿಲ್ಲ.ಆದರೆ, ಭಾನು ಮುಸ್ತಾಕ್ ಅವರು ಚಾಮುಂಡಿ ತಾಯಿಯನ್ನು ಒಪ್ಪಿಕೊಂಡು ನಂತರ ದಸರಾ ಉದ್ಘಾಟನೆ ಮಾಡಲಿ ಎಂದು ಕರ್ನಾಟಕ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ನರಸಿಂಹ ನಾಯಕ ರಾಜುಗೌಡ ಹೇಳಿಕೆ ನೀಡಿದ್ದಾರೆ.ಬುಧವಾರ ಮಧ್ಯಾಹ್ನ ಯಾದಗಿರಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಧರ್ಮಸ್ಥಳ ಘಟನೆ ಮರೆಮಾಚಲು ಸರ್ಕಾರ ಭಾನು ಮುಷ್ತಾಕ್ ರನ್ನು ಆಯ್ಕೆ ಮಾಡಿದೆ ಎಂದು ಆರೋಪಿಸಿದರು.ಬಿಜೆಪಿ ಯುವ ಮುಖಂಡ ಮಹೇಶ ರೆಡ್ಡಿ ಮುದ್ನಾಳ ಉಪಸ್ಥಿತರಿದ್ದರು.
Read More News
T & CPrivacy PolicyContact Us