Download Now Banner

This browser does not support the video element.

ವಿಜಯಪುರ: ಗಾಂಧಿ ಜಯಂತಿಯಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಲಾಗಿದೆ : ನಗರದಲ್ಲಿ ಡಿಸಿ ಡಾ.ಆನಂದ ಕೆ

Vijayapura, Vijayapura | Sep 30, 2025
ಗಾಂಧಿ ಜಯಂತಿ: ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ. ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಅಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿತ ದಿನವೆಂದು ಸರ್ಕಾರ ಘೋಷಿಸಿದೆ. ಅಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇ ಹೊರಡಿಸಲಾಗಿದೆ ಡಾ.ಆನಂದ ಕೆ ತಿಳಿಸಿದ್ದಾರೆ
Read More News
T & CPrivacy PolicyContact Us