ಇಂದು ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ . ಘಾಟಿ ಸುಬ್ರಮಣ್ಯ ದೇವಾಲಯದ ಬಾಗಿಲು ಬಂದ್ . ದೇವಾಲಯದ ಬಾಗಿಲಿಗೆ ಬೀಗ ಹಾಕಿ ಬಂದ್ ಮಾಡಿದ ಅರ್ಚಕರು.ಸಂಜೆ 5 ರಿಂದ ನಾಳೆ ಬೆಳಿಗ್ಗೆ 7 ಗಂಟೆಯ ವರೆಗೆ ಸಾರ್ವಜನಿಕ ದರ್ಶನಕ್ಕೆ ನಿರ್ಭಂದ . ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ