Download Now Banner

This browser does not support the video element.

ಸಿಂದಗಿ: ಪಟ್ಟಣದ ಪೊಲೀಸ್ ಠಾಣೆಯ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಅಶೋಕ ಮನಗೂಳಿ

Sindgi, Vijayapura | Aug 31, 2025
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇಲಾಖೆಯಿಂದ ಪ್ರತಿಷ್ಠಾಪನೆ ಮಾಡಿರುವ ಗಣೇಶನಿಗೆ ಭಾನುವಾರ ಸಾಯಂಕಾಲ 6ಗಂಟೆ ಸುಮಾರಿಗೆ ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿ ಪ್ರತಿ ವರ್ಷ ಪೊಲೀಸ್ ಠಾಣೆಯಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸುತ್ತಾ ಬಂದಿದ್ದೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.
Read More News
T & CPrivacy PolicyContact Us