ಕಣ್ಣು ಮಾನವನ ದೇಹದ ಅತೀ ಸೂಕ್ಷ್ಮವಾದ ಅಂಗ. ಇದನ್ನು ಅತೀ ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು. ಈ ವಿಷಯದಲ್ಲಿಅಜಾಗರೂಕತೆ ತೋರುವುದು ಸೂಕ್ತವಲ್ಲ. ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಿದ್ದೆ ಆದಲ್ಲಿ ಬದುಕೆಲ್ಲಾ ಅಂಧಾಕಾರದಲ್ಲಿ ಕಳೆಯುವ ಅಪಾಯವಿದ್ದು, ಈ ಬಗ್ಗೆ ನಾವೆಲ್ಲರು ಜಾಗರೂಕರಾಗಿರಬೇಕೆಂದು ಹೇಳಿದರು.