Download Now Banner

This browser does not support the video element.

ಸಾಗರ: ತಿಪ್ಪಿನಜಡ್ಡು ಗ್ರಾಮದಲ್ಲಿ ಅರಣ್ಯ ಒತ್ತುವರಿ ತೆರವು ರೈತರ ವಿರೋಧ

Sagar, Shimoga | Oct 7, 2025
ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ರೈತರ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ವಿರೋಧ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮಲ್ಲಂದೂರು ತಿಪ್ಪಿನ ಜಡ್ಡು ಗ್ರಾಮದಲ್ಲಿ ಷಣ್ಮುಖ ಎಂಬ ರೈತನಿಂದ 6 ಎಕರೆ 24ಗುಂಟೆ ಅರಣ್ಯ ಪ್ರದೇಶ ಒತ್ತುವರಿ ಆರೋಪ ಕೇಳಿ ಬಂದಿದೆ. ಇನ್ನಾವತ್ತು ಸಾಗರ ತಾಲೂಕು ಚೋರಡಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ಕಾರ್ಯಾಚರಣೆಗೆ ರೈತರು ವಿರೋಧ ವ್ಯಕ್ತಪಡಿಸಿರುವ ಘಟನೆ ಮಂಗಳವಾರ ನಡೆದಿದೆ.ಜಿಲ್ಲಾ ಸಚಿವ ಸ್ಥಾನಕ್ಕೆ ಮಧು ಬಂಗಾರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
Read More News
T & CPrivacy PolicyContact Us