Download Now Banner

This browser does not support the video element.

ವಿಜಯಪುರ: ಕವಲಗಾ ಗ್ರಾಮದ ಸಂಗನಬಸವ ಶಾಲೆಯಲ್ಲಿ ರಾಜ್ಯಮಟ್ಟದ ಕಬಡ್ಡಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ನಗರ ಶಾಸಕ ಯತ್ನಾಳ

Vijayapura, Vijayapura | Aug 1, 2025
ವಿಜಯಪುರ ತಾಲೂಕಿನ ಕವಲಗಾ ಗ್ರಾಮದ ಸಂಗನಬಸವ ಅಂತರಾಷ್ಟ್ರೀಯ ಶಾಲೆಯಲ್ಲಿ ಜರುಗಿದ ರಾಜ್ಯಮಟ್ಟದ ಕಬಡ್ಡಿ ಕ್ರೀಡಾಕೂಟಕ್ಕೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶುಕ್ರವಾರ ಸಾಯಂಕಾಲ 6ಗಂಟೆ ಸುಮಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಯುವಕರು ಕ್ರೀಡೆಗಳತ್ತ ಹೆಚ್ಚಿನ ಗಮನ ಹರಿಸಬೇಕು, ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ದೇಶಕ್ಕೆ ಕೀರ್ತಿ ತರುವಂತಹ ಕ್ರೀಡಾಪಟುಗಳು ನಿರ್ಮಾಣವಾಗಬೇಕು ಎಂದರು...
Read More News
T & CPrivacy PolicyContact Us