Install App
ninganagoudahst
This browser does not support the video element.
ಗದಗ: ಧರ್ಮಸ್ಥಳ ಧಾರ್ಮಿಕ ಶ್ರದ್ದಾ ಕೇಂದ್ರ, ವಿದೇಶದಲ್ಲೂ ಅಪಪ್ರಚಾರ ಖಂಡನೀಯ: ನಗರದಲ್ಲಿ ಸಂಸದ ಗೋವಿಂದ ಕಾರಜೋಳ
Gadag, Gadag | Sep 12, 2025
ಮಂಜುನಾಥ ಸ್ವಾಮಿ ದೇವಾಲಯ ಧಾರ್ಮಿಕ ಸಂಸ್ಥೆಯಾಗಿದೆ. ಇದರ ಬಗ್ಗೆ ವಿದೇಶದಲ್ಲೂ ಅಪಪ್ರಚಾರ ಮಾಡಲಾಗಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ನಮ್ಮ ಧರ್ಮ, ಸಂಸ್ಕೃತಿ ಮೇಲೆ ದಬ್ಬಾಳಿಕೆ ದೌರ್ಜನ್ಯ ಆಗುತ್ತದೆ. ತಪ್ಪು ಯಾರೇ ಮಾಡಿದರೂ ಕ್ರಮ ಕೈಗೊಳ್ಳಲಿ ಅಂತ ಸಂಸದ ಗೋವಿಂದ ಕಾರಜೋಳ ಹೇಳಿದರು.
Share
Read More News
T & C
Privacy Policy
Contact Us
Your browser does not support JavaScript!