Public App Logo
Profile Picture

Vijayanagara Updates

@02_09_2020
177031Followers
23Following
ಹೊಸಪೇಟೆ: ಅಗಸ್ಟ್ ತಿಂಗಳ ಅಂತ್ಯಕ್ಕೆ ಅನಂತಶಯನಗುಡಿ ರೈಲ್ವೆ ಮೇಲ್ ಸೇತುವೆ ಕಾಮಗಾರಿ ಪೂರ್ಣಗೊಳಿಸಿ: ನಗರದಲ್ಲಿ ಡಿಸಿ ಕವಿತಾ.ಎಸ್.ಮನ್ನಿಕೆರಿ
ಹಗರಿಬೊಮ್ಮನಹಳ್ಳಿ: ಪಟ್ಟಣದ ಇಂದಿರಾಗಾಂಧಿ ಬಾಲಕಿಯರ ಪ್ರೌಢಶಾಲೆಯನ್ನು ಮುಚ್ಚದಂತೆ ಕ್ರಮವಹಿಸಲು ವಿವಿಧ ಮುಖಂಡರಿಂದ ಬಿಇಓ ಅವರಿಗೆ ಮನವಿ ಸಲ್ಲಿಕೆ
ಹಗರಿಬೊಮ್ಮನಹಳ್ಳಿ: ಪಟ್ಟಣದಲ್ಲಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು
ಹೊಸಪೇಟೆ: ತುಂಗಭದ್ರಾ ಜಲಾಶಯದಲ್ಲಿ ಜೂನ್ 3ರಂದು 10.004 ಟಿಎಂಸಿ ನೀರು ಸಂಗ್ರಹ
ಹೊಸಪೇಟೆ: ತುಂಗಭದ್ರಾ ಜಲಾಶಯದಲ್ಲಿ ರೈತರಿಂದ ಹೂಳೆತ್ತುವ ಕಾರ್ಯ
ಹಡಗಲಿ: ಪಟ್ಟಣದಲ್ಲಿ ಬೃಹತ್ ಉದ್ಯೋಗ ಮೇಳ: ಶಾಸಕ ಕೃಷ್ಣ ನಾಯ್ಕ್ ಚಾಲನೆ
ಹೊಸಪೇಟೆ: ಕಡ್ಡಿರಾಂಪುರದಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಅಳವಡಿಕೆ
ಹೊಸಪೇಟೆ: ನಗರದಲ್ಲಿ ಬಿಕ್ಷಾಟನೆ ಮಾಡುತ್ತಿದ್ದ 12 ಮಂದಿ ರಕ್ಷಣೆ
ಹೊಸಪೇಟೆ: ಜಮೀರ್' ಗೆ ಡಿಸಿಎಂ ಸ್ಥಾನ ನೀಡುವಂತೆ ನಗರದಲ್ಲಿ ಮುಸ್ಲಿಂ ಮುಖಂಡರಿಂದ ಆಗ್ರಹ
ಹೊಸಪೇಟೆ: ತುಂಗಭದ್ರಾ ಜಲಾಶಯದಲ್ಲಿ ಜೂನ್ 2 ರಂದು 10.042 ಟಿಎಂಸಿ ನೀರು ಸಂಗ್ರಹ
ಹೊಸಪೇಟೆ: ನಗರದಲ್ಲಿ 'ವಿಶ್ವ ತಂಬಾಕು ರಹಿತ ದಿನಾಚರಣೆ'
ಹಡಗಲಿ: ಪಟ್ಟಣದ ರುದ್ರಾಂಬ ಎಂಪಿ ಪ್ರಕಾಶ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ
ಕೊಟ್ಟೂರು: ಆರ್‌ಸಿಬಿ ತಂಡ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆ ಕೊಟ್ಟೂರು ಪಟ್ಟಣದಲ್ಲಿ ಯುವಕರಿಂದ ಸಂಭ್ರಮಾಚರಣೆ
ಹಗರಿಬೊಮ್ಮನಹಳ್ಳಿ: ತಂಬ್ರಹಳ್ಳಿ ಗ್ರಾಮದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಶಾಸಕ ಕೆ. ನೇಮಿರಾಜ್ ನಾಯ್ಕ್ ಭಾಗಿ
ಹೊಸಪೇಟೆ: ತುಂಗಭದ್ರಾ ಜಲಾಶಯದಲ್ಲಿ ಜೂನ್ 1 ರಂದು 10.089 ಟಿಎಂಸಿ ನೀರು ಸಂಗ್ರಹ
ಹೊಸಪೇಟೆ: SIR ವಿರೋಧಿಸಿ ನಗರದಲ್ಲಿ ವಿವಿಧ ಜನಪರ ಸಂಘಟನೆಗಳಿಂದ ಪ್ರತಿಭಟನೆ
ಹಡಗಲಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೂವಿನ ಹಡಗಲಿ ಘಟಕದಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತರಾಗುತ್ತಿರುವವರಿಗೆ ಸನ್ಮಾನ ಕಾರ್ಯಕ್ರಮ
ಹೊಸಪೇಟೆ: ತುಂಗಭದ್ರಾ ಜಲಾಶಯದಲ್ಲಿ ಮೇ 31ರಂದು 10.128 ಟಿಎಂಸಿ ನೀರು ಸಂಗ್ರಹ
ಹಡಗಲಿ: ಪಟ್ಟಣದಲ್ಲಿ ತಾಲೂಕು ಬಣಜಿಗ ಸಮಾಜದ ವತಿಯಿಂದ 'ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ' ಸನ್ಮಾನ ಕಾರ್ಯಕ್ರಮ
ಹೊಸಪೇಟೆ: ಅಮರಾವತಿ, ಪಟೇಲ್ ನಗರ, ರಾಜೀವ ನಗರ ಸೇರಿದಂತೆ ವಿವಿಧ ಕಡೆ ಇಂದು ವಿದ್ಯುತ್ ವ್ಯತ್ಯಯ
ಹೊಸಪೇಟೆ: ಜೂನ್ 2 ರಂದು ತುಂಗಭದ್ರಾ ಜಲಾಶಯದ ಹೂಳಿನ ಜಾತ್ರೆ:ನಗರದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಪುರುಷೋತ್ತಮ ಗೌಡ
ಹೊಸಪೇಟೆ: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸನ್ಮಾನ
ಹೊಸಪೇಟೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮ ಕಲಾವಿದರಿಂದ ಅರ್ಜಿ ಆಹ್ವಾನ
ಹೊಸಪೇಟೆ: ತುಂಗಭದ್ರಾ ಜಲಾಶಯದಲ್ಲಿ ಮೇ 30ರಂದು 10.151 ಟಿಎಂಸಿ ನೀರು ಸಂಗ್ರಹ
ಹೊಸಪೇಟೆ: ಕಡ್ಡಿ ರಾಂಪುರ ಗ್ರಾಮದ ಬಳಿ ಚಿರತೆ ದಾಳಿ ಯುವಕನಿಗೆ ಗಾಯ