Public App Logo
Profile Picture

Vijayanagara Updates

@02_09_2020
177078Followers
23Following
ಹಗರಿಬೊಮ್ಮನಹಳ್ಳಿ: ಪಟ್ಟಣ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು ಪ್ರಕರಣ; ಇಬ್ಬರು ಪೊಲೀಸರು ವಶಕ್ಕೆ
ಹಡಗಲಿ: ಹೊಳಲು ಗ್ರಾಮದಿಂದ ನಡುವಿನಹಳ್ಳಿ ಗ್ರಾಮಕ್ಕೆ ಸೇರುವ ಒಳ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ: ಶಾಸಕ ಕೃಷ್ಣ ನಾಯ್ಕ್ ಭಾಗಿ
ಹಗರಿಬೊಮ್ಮನಹಳ್ಳಿ: ಪಟ್ಟಣದಲ್ಲಿ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳನ್ನು ವಿತರಿಸಿದ ಶಾಸಕ ನೇಮಿರಾಜ್ ನಾಯ್ಕ್
ಹೊಸಪೇಟೆ: ಜಿಲ್ಲೆಯ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ನೀರಿನ ಒಳಹರಿವು
ಹಡಗಲಿ: ಹೊಳಲು ಗ್ರಾಮದಲ್ಲಿ ನೂತನ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದ;ಶಾಸಕ ಕೃಷ್ಣ ನಾಯ್ಕ್
ಹಗರಿಬೊಮ್ಮನಹಳ್ಳಿ: ವಿಜಯನಗರದ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು
ಹೊಸಪೇಟೆ: ತುಂಗಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆ:ತುಂಗಭದ್ರೆಗೆ ಹೆಚ್ಚಿದ ನೀರಿನ ಒಳಹರಿವು
ಹಗರಿಬೊಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿ ತಾಲೂಕು ಸೇರಿದಂತೆ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಶಾಸಕ ನೇಮಿರಾಜ್ ನಾಯ್ಕ್ ಆಗ್ರಹ
ಹಗರಿಬೊಮ್ಮನಹಳ್ಳಿ: ಬನ್ನಿಗೋಳ ಗ್ರಾಮದ ಬಳಿ ಮಹಿಳಾ ಮೇಲೆ ಲೈಂಗಿಕ ದೌರ್ಜನ್ಯ ಯತ್ನ; ಆರೋಪಿ ಬಂಧನ
ಹೊಸಪೇಟೆ: ತುಂಗಭದ್ರಾ ಜಲಾಶಯದ ಆಗಸ್ಟ್ 2 ರಂದು 40.805 ಟಿಎಂಸಿ ನೀರು ಸಂಗ್ರಹ
ಹೊಸಪೇಟೆ: ಆ.2 ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆ ಹಿನ್ನೆಲೆಯಲ್ಲಿ; ಕೊಠಡಿಗಳನ್ನು ಪರಿಶೀಲಿಸಿದ ಜಿಲ್ಲಾ ಎಸ್ಪಿ
ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ ಕುಡಿಯುವ ನೀರಿನ ಸಲುವಾಗಿ ಹೆಚ್ಎಲ್ ಸಿ ಕಾಲುವೆಗೆ  50ಸಾವಿರ ಕ್ಯೂಸೆಕ್ ನೀರು ಹರಿಸುವ ಕಾರ್ಯ ಆರಂಭ
ಹೊಸಪೇಟೆ: ನಗರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ
ಹಗರಿಬೊಮ್ಮನಹಳ್ಳಿ: ಪಟ್ಟಣದ ಹರ ಕಲ್ಯಾಣ ಮಂಟಪದಲ್ಲಿ ಶ್ರೀ ಹಡಪದ ಅಪ್ಪಣ್ಣನವರ ಜಯಂತೋತ್ಸವ ಆಚರಣೆ
ಹೊಸಪೇಟೆ: ಜಿಲ್ಲೆಯಲ್ಲಿ ವಿಕಲಚೇತನರಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ಕೂಡ್ಲಿಗಿ: ಪಟ್ಟಣದ ಅಂಬೇಡ್ಕರ ಭವನದ ಸಭಾಂಗಣದಲ್ಲಿ ಮದ್ಯ ವರ್ಜನಾ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ
ಹಡಗಲಿ: ಜಿಲ್ಲೆಯಲ್ಲಿ ಬರಗಾಲದ ಹಿನ್ನೆಲೆಯಲ್ಲಿ ಉಪನಯಕನಹಳ್ಳಿ ಗ್ರಾಮದಲ್ಲಿ ಮೆಕ್ಕೆಜೋಳ ಬೆಳೆ ನಾಶಪಡಿಸಿದರು
ಹೊಸಪೇಟೆ: ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಪೂರ್ವಭಾವಿ ಸಭೆ
ಹೊಸಪೇಟೆ: ಪಿಎಂಎಫ್ಎಂಇ ಯೋಜನೆಯಡಿ ಅರ್ಜಿ ಆಹ್ವಾನ
ಹೊಸಪೇಟೆ: ಆಗಸ್ಟ್ 1ರಂದು ನಗರದ ಡಿಸಿ ಕಚೇರಿಯಲ್ಲಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ
ಹೊಸಪೇಟೆ: ಜು.31 ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನೇರ ಸಂದರ್ಶನ
ಹೊಸಪೇಟೆ: ಭುವನಹಳ್ಳಿ ಗ್ರಾಮಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ನೇತೃತ್ವದ ಬರ ಅಧ್ಯಯನ ತಂಡ ಭೇಟಿ
ಹೊಸಪೇಟೆ: ಜಿಲ್ಲೆಯಲ್ಲಿ ಶಾಲಾ ವಾಹನಗಳ ಮೇಲೆ ಆರ್ ಟಿಓ ಕಟ್ಟುನಿಟ್ಟಿನ ಕ್ರಮ:11.82 ಲಕ್ಷ ದಂಡ ವಸೂಲಿ
ಹೊಸಪೇಟೆ: ತುಂಗಭದ್ರಾ ಜಲಾಶಯದಲ್ಲಿ ಜುಲೈ 30 ರಂದು 36.043 ಟಿಎಂಸಿ ನೀರು ಸಂಗ್ರಹ
ಹೊಸಪೇಟೆ: ಆ.2 ರಂದು ಜಿಲ್ಲೆಯಲ್ಲಿ ನಡೆಯಲಿರುವ ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಯ ಪೂರ್ವ ಸಿದ್ಧತೆ ಪರಿಶೀಲಿಸಿದ;ಜಿಲ್ಲಾ ಎಸ್ಪಿ