Public App Logo
Profile Picture

ಸುಷು

@chickaballpurupdates
15836Followers
1Following
ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದ ಎದುರು  135 ದಿನಗಳ ಹೋರಾಟಕ್ಕೆ ಸಿಕ್ತು ಫಲ
ಪ್ರತಿಭಟನಾ ಟೆಂಟ್ ತೆರುವು  ಗೊಳಿಸಿದ ರೈತರು
ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ 44ರ ಅಗಲಗುರ್ಕಿ ಗೇಟ್ ಬಳಿ ಭೀಕರ ಅಪಘಾತ ಯುವತಿ ಸಾವು
ಚಿಕ್ಕಬಳ್ಳಾಪುರ: ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಜಿಲ್ಲಾಡಳಿತ ಭವನದ ಬಳಿ ಪ್ರತಿಭಟನೆ
ಚಿಕ್ಕಬಳ್ಳಾಪುರ: ಹಿರಿಯ ನಾಗರಿಕರು ಸಮಾಜಕ್ಕೆ ಭಾರವಲ್ಲ, ಸಮಾಜದ ಸ್ಥಿರತೆಗೆ ಆಧಾರ: ನಗರದ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನ್ಯಾ.ಟಿ.ಪಿ. ರಾಮಲಿಂಗೇಗೌಡ
ಚಿಂತಾಮಣಿ: ಸಿಂಗನಹಳ್ಳಿ ಬಳಿ ಭೀಕರ ಕಾರು ಅಪಘಾತ: ಐವರಿಗೆ ಗಾಯ
ಚಿಕ್ಕಬಳ್ಳಾಪುರ: ಬೆಂಗಳೂರು ನಗರ ದೇವತೆ ಶ್ರೀ ಅಣ್ಣಮ್ಮ ದೇವಿಯ 26ನೇ ವರ್ಷದ ಊರಹಬ್ಬ ಮಹೋತ್ಸವಕ್ಕೆ ಚಿಕ್ಕಬಳ್ಳಾಪುರದಲ್ಲಿ ಅದ್ದೂರಿ ಚಾಲನೆ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ದಿವ್ಯ ಸಂಜೆ ಸಂವಾದ ಕಾರ್ಯಕ್ರಮ
ಚಿಂತಾಮಣಿ: ಅಪರಚಿತ ವಾಹನ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು  
ಚಿಂತಮಾಕಲಹಳ್ಳಿ ಗ್ರಾಮದ ಸಮೀಪ ಘಟನೆ
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇರ ನೇಮಕಾತಿ ಲಿಖಿತ ಪರೀಕ್ಷೆಯು ಸುಗಮವಾಗಿ ನಡೆಯಿತು
ಚಿಂತಾಮಣಿ: ಮುಂದೆ ಸಾಗುತ್ತಿದ್ದ ಆಟೋಗೆ ಕಾರು ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು. ಗೋಪಲ್ಲಿ ಗ್ರಾಮದ ಗೇಟ್ ಸಮೀಪ ಘಟನೆ
ಚಿಕ್ಕಬಳ್ಳಾಪುರ: ನಗರದ ಕನ್ನಡ ಭವನದಲ್ಲಿ ಬೆಸ್ಟ್ ಪದವಿ ಕಾಲೇಜು ವತಿಯಿಂದ  ಪದವಿ ಪ್ರಧಾನ ಹಾಗೂ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ
ಚಿಂತಾಮಣಿ: ಬಿಜೆಪಿ ಪಕ್ಷದ ವತಿಯಿಂದ ಕೆಎಂಡಿ ಕಲ್ಯಾಣ ಮಂಟಪದಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾ ಪೂರ್ವ ಭಾವಿ ಸಭೆ.
ಚಿಂತಾಮಣಿ: ರಸ್ತೆ ದಾಟುತ್ತಿದ್ದ ವೇಳೆ ತಿಮ್ಮಸಂದ್ರದ ವೃದ್ದನಿಗೆ 
ರಾಯಲ್ ಎನ್‌ಫೀಲ್ಡ್ ಬೈಕ್ ಡಿಕ್ಕಿ ವೃದ್ಧ ಸಾವು
ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಕಾಮಗಾರಿ ವೀಕ್ಷಣೆ ಮಾಡಿದ ಶಾಸಕ ಪುಟ್ಟಸ್ವಾಮಿಗೌಡ
ಚಿಕ್ಕಬಳ್ಳಾಪುರ: ಆಗಸ್ಟ್ 2ರಂದು ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ: ಅಕ್ರಮ ಎಸಗಿದರೆ ಕಠಿಣ ಶಿಕ್ಷೆ –ಡಿ ಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಜಿ. ಪ್ರಭು
ಚಿಕ್ಕಬಳ್ಳಾಪುರ: ಕೆಟ್ಟ ವ್ಯಸನಗಳಿಗೆ ದಾಸರಾಗದಿರಿ: ನಗರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ
ಚಿಂತಾಮಣಿ: ಚಿಂತಾಮಣಿಯಲ್ಲಿ ಮಾದಕ ವ್ಯಸನಗಳಿಂದ ದೂರವಿರುವಂತೆ ತಹಶೀಲ್ದಾರ್ ಸುದರ್ಶನ್ ಯಾದವ್ ಸಾರ್ವಜನಿಕರು ಹಾಗೂ ಯುವ ಜನತೆಗೆ ಕರೆ.
ಚಿಕ್ಕಬಳ್ಳಾಪುರ: ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ & ಈಸ್ಟ್ ಪಾಯಿಂಟ್ ಆಸ್ಪತ್ರೆಯ ವತಿಯಿಂದ ಚಿಕ್ಕಕಾಡಿಗಾನಹಳ್ಳಿಯಲ್ಲಿ
ಉಚಿತ ಆರೋಗ್ಯ ತಪಾಸಣಾ ಚಿಕಿತ್ಸಾ ಶಿಬಿರ
ಚಿಕ್ಕಬಳ್ಳಾಪುರ: ಮದುವೆಯ ವಯಸ್ಸಿನ ದೃಢೀಕರಣಕ್ಕಾಗಿ ಶಾಲಾ ದಾಖಲೆಗಳನ್ನೇ ಬಳಸಿ: ಜಿಲ್ಲಾಧಿಕಾರಿ ಜಿ.ಪ್ರಭು ಹೆಚ್ಚಿನ ಮಾಹಿತಿಗಾಗಿ 08156-277113
ಚಿಕ್ಕಬಳ್ಳಾಪುರ: ಅಗಲಗುರ್ಕಿಯಲ್ಲಿ ಪಟಾಲಮ್ಮ ಜಾತ್ರಾ ಮಹೋತ್ಸವ
ಗೌರಿಬಿದನೂರು: ಗೌರಿಬಿದನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟಿಪ್ಪರ್ ಲಾರಿಯ ಟೈರ್ ಕಳುವು!
ಚಿಂತಾಮಣಿ: ನಂದಿಗಾನಹಳ್ಳಿಯಿಂದ ತಿರುಪತಿಗೆ ಪಾದಯಾತ್ರೆಗೆ ಚಾಲನೆ
700ಕ್ಕೂ ಹೆಚ್ಚು ಭಕ್ತರಿಗೆ ಶುಭ ಹಾರೈಸಿದ ಮುಖಂಡರು
ಚಿಂತಾಮಣಿ: ಮಾಜಿ ನಗರಸಭೆ ಸದಸ್ಯನಿಂದಲೇ ಸರ್ಕಾರಿ ಪಾರ್ಕ್ ಒತ್ತುವರಿ: 
ತೆರವುಗೊಳಿಸಿ ಸಾರ್ವಜನಿಕರಿಗೆ ಮುಕ್ತಗೊಳಿಸಿದ ನಗರಸಭೆ!
ಚಿಕ್ಕಬಳ್ಳಾಪುರ: ವ್ಯಕ್ತಿಯೋರ್ವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಚ್ಚಿ ಕೊಲೆಗೈದ ಘಟನೆ  ಚಿಕ್ಕಬಳ್ಳಾಪುರದಲ್ಲಿ ವರದಿಯಾಗಿದೆ
ಚಿಕ್ಕಬಳ್ಳಾಪುರ: ಮಂಚೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜೈ ಫೌಂಡೇಶನ್ ವತಿಯಿಂದ ಪ್ರತಿ ಗುರುವಾರ ಉಚಿತ ಅನ್ನದಾಸೋಹಕ್ಕೆ ಚಾಲನೆ