Public App Logo
Profile Picture

Ballari News

@ballarinews
280Followers
1Following
ಬಳ್ಳಾರಿ: ಆರ್ ಡಿಪಿಆರ್ ಎಇಇ ತಿಪ್ಪೇಸ್ವಾಮಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
ಬಳ್ಳಾರಿ: ಬಳ್ಳಾರಿ ವಲಯ ವ್ಯಾಪ್ತಿಯ ವಿವಿಧ ಜಿಲ್ಲೆಗಳ ರೌಡಿಶೀಟರ್ ಗಳ ಮನೆಗಳಲ್ಲಿ ಪೊಲೀಸರ ದಿಡೀರ್ ಪರಿಶೀಲನೆ; ನಗರದಲ್ಲಿ ಐಜಿಪಿ ಡಾ.ಪಿ.ಎಸ್ ಹರ್ಷ ಮಾಹಿತಿ
ಬಳ್ಳಾರಿ: ಬಳ್ಳಾರಿ ನಗರದಲ್ಲಿ ಆಂಧ್ರಪ್ರದೇಶದಿಂದ ತಂದಿದ್ದ ಜೋಳವನ್ನು ವಶಕ್ಕೆ ಪಡೆದ ಅಧಿಕಾರಿಗಳು
ಬಳ್ಳಾರಿ: ಗ್ರಾಮದ ರಸ್ತೆಯಲ್ಲಿ ಅದಿರು ಸಾಗಾಣೆ ಬೇಡ ಎಂದು ನಗರದಲ್ಲಿ ಬಾಧಿತ ಪರಿಸರ ಮತ್ತು ಜನ ಬದುಕಿನ ಪುನಶ್ಚೇತನ ಹೋರಾಟ ಸಮಿತಿ'ವತಿಯಿಂದ ಪ್ರತಿಭಟನೆ
ಬಳ್ಳಾರಿ: ಬಳ್ಳಾರಿಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಆಕಸ್ಮಿಕ ದಾಳಿ: 5 ಮಕ್ಕಳ ರಕ್ಷಣೆ, ಮಾಲೀಕರ ವಿರುದ್ಧ ಪ್ರಕರಣ ದಾಖಲು
ಬಳ್ಳಾರಿ: ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಎಲ್ಲರೂ ಪಾಲ್ಗೊಳ್ಳಿ: ವಿವಿ ಕುಲಸಚಿವ ಪ್ರೊ.ವಿ.ಲೋಕೇಶ್ ಕರೆ
ಕಂಪ್ಲಿ: ಕಲ್ಲುಕಂಬ ಗ್ರಾಮದಲ್ಲಿ ರೈತರ ಜಮೀನುಗಳಿಗೆ ಏತನೀರಾವರಿ ಯೋಜನೆ ಮೂಲಕ ನೀರಿನ ಸೌಲಭ್ಯ ಕಲ್ಪಿಸುವ ಕಾಮಗಾರಿಗೆ ಚಾಲನೆ
ಬಳ್ಳಾರಿ: ಅಲ್ಲಿಪುರ ಗ್ರಾಮದ ನಿವಾಸಿ ರವಿಕುಮಾರ ಎನ್ನುವ ವ್ಯಕ್ತಿ ಕಾಣೆ ಪತ್ತೆಗಾಗಿ ಪೊಲೀಸರಿಂದ ಮನವಿ
ಬಳ್ಳಾರಿ: ಬಳ್ಳಾರಿಯಲ್ಲಿ ನೀಟ್ ಪರೀಕ್ಷೆ ಯಶಸ್ವಿ: ಶೇ. 83.23 ರಷ್ಟು ಹಾಜರಾತಿ
ಬಳ್ಳಾರಿ: ನಗರದ ಆಶ್ರಯ ಕಾಲೋನಿ, ರೇಡಿಯೋ ಪಾರ್ಕ್, ಸುಧಾ ಕ್ರಾಸ್ ಸೇರಿದಂತೆ ವಿವಿಧ ಕಡೆಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ: ಬಳ್ಳಾರಿಯಲ್ಲಿ ‘ನಶಾ ಮುಕ್ತ ಭಾರತ ಅಭಿಯಾನ': ಮಾದಕ ದ್ರವ್ಯ ವಿರೋಧಿ ಜಾಗೃತಿ ಜಾಥಾ
ಬಳ್ಳಾರಿ: ಮನಸ್ಸು-ಕಾಯದ ಮುದಕ್ಕೆ ಯೋಗ ಪಥ
ಬಳ್ಳಾರಿಯಲ್ಲಿ ಸಂಭ್ರಮದ ಅಂತರರಾಷ್ಟಿçÃಯ ಯೋಗ ದಿನಾಚರಣೆ
ಬಳ್ಳಾರಿ: ಬಳ್ಳಾರಿಯಲ್ಲಿ ಯೋಗದ ಜೊತೆ ಮತದಾನದ ಪಾಠ
ಯೋಗಾಭ್ಯಾಸದಲ್ಲಿ ಮೂಡಿದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಜಾಗೃತಿ
ಬಳ್ಳಾರಿ: ನಗರದಲ್ಲಿ ನ್ಯಾಯಾಧೀಶರಿಗೆ ‘ಮಧ್ಯಸ್ಥಿಕೆ’ ಕುರಿತು ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಾಗಾರ
ಬಳ್ಳಾರಿ: ನಗರದ ರಾಣಿ ತೋಟ, ಬಾಪೂಜಿನಗರ, ಬಾಪೂಜಿನಗರ ಸರ್ಕಲ್ ಸೇರಿದಂತೆ ವಿವಿಧ ಕಡೆ ಇಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ: ಅಸುಂಡಿ ಗ್ರಾಮದ ಆಶ್ರಯ ಕಾಲೋನಿಯ ನಿವಾಸಿಯಾದ ಮಸ್ತಾನ್ ವಲಿ ಎನ್ನುವ ಯುವಕ ಕಾಣೆ ಪತ್ತೆಗಾಗಿ ಪೊಲೀಸರಿಂದ ಮನವಿ
ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ
ಬಳ್ಳಾರಿ: ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಕರೆ; ಡಾ.ಅಕ್ಕೆಂ ಪದ್ಮಶಾಲಿ
ಬಳ್ಳಾರಿ: ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’
ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್
ಬಳ್ಳಾರಿ: ನಗರದಲ್ಲಿ ಇಂದು ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ
ಕಂಪ್ಲಿ: ಶಾಸಕ ಜೆ.ಎನ್.ಗಣೇಶ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಮುಖಂಡರು & ಕಾರ್ಯಕರ್ತರಿಂದ ಸಂಕಲ್ಪ ಪಾದಯಾತ್ರೆ
ಬಳ್ಳಾರಿ: ನಗರದಲ್ಲಿ ಬಾಲ್ಯ ವಿವಾಹ ತಡೆಗೆ ಜಾಗೃತಿ ಫಲಕಗಳ ಬಿಡುಗಡೆ: ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ಚಾಲನೆ
ಬಳ್ಳಾರಿ: ಪೂರ್ವಭಾವಿ ಸಭೆಯಲ್ಲಿ ನಿರ್ಧಾರ
ವಿವಿಧ ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್
ಬಳ್ಳಾರಿ: ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ‘ಸ್ವೀಪ್’ ಚಟುವಟಿಕೆ ಕಡ್ಡಾಯ
ಎಲೆಕ್ಟೋರಲ್ ಲಿಟರಸಿ ಕ್ಲಬ್ ಸಕ್ರಿಯಗೊಳಿಸುವಂತೆ ಸಿಇಒ ಮಹಮ್ಮದ್ ಹಾರೀಸ್ ಸುಮೇರ್
ಸಿರಗುಪ್ಪ: ಜೂನ್ 20ರಂದು ಬೀರಳ್ಳಿ, ಬಸರಹಳ್ಳಿ, ಚಿಕ್ಕಬಳ್ಳಾರಿ ಸೇರಿದಂತೆ ವಿವಿಧ ಕಡೆ ವಿದ್ಯುತ್ ವ್ಯತ್ಯಯ