Public App Logo
Profile Picture

Ballari News

@ballarinews
171Followers
1Following
ಬಳ್ಳಾರಿ: ನಗರದ 4ನೇ ವಾರ್ಡಿನಲ್ಲಿ ನೂತನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದ: ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ: ಮೇ 15 ರಂದು ನಗರದ ಹೊಸ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ
ಬಳ್ಳಾರಿ: ಜಿಲ್ಲೆಯಲ್ಲಿ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆ
ಬಳ್ಳಾರಿ: ನಗರದ 21ನೇ ವಾರ್ಡಿನ ಹರಿಪ್ರಿಯಾ ನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ:ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ: ನಗರದ ಕೋಟೆ ಪ್ರದೇಶದ ಶ್ರೀ ಮೇಧಾ ರವಿ ಪೂರ್ವ ವಿದ್ಯಾಲಯದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ
ಬಳ್ಳಾರಿ: ಪ್ರತಿಷ್ಠಿತ ಶಾಲೆಗಳ ಪ್ರವೇಶ ಪರೀಕ್ಷೆ ಮುಂದೂಡಿಕೆ; ಮೇ 16ಕ್ಕೆ ದಿನ ನಿಗದಿ
ಬಳ್ಳಾರಿ: ನಗರದಲ್ಲಿ ವಿಶ್ವ ರೆಡ್ ಕ್ರಾಸ್ ದಿನ ಆಚರಣೆ
ಬಳ್ಳಾರಿ: ನಿಜವಾದ ಭಾಷೆ ಚಲನೆಯಲ್ಲಿ ಇರುತ್ತೆ ನಗರದಲ್ಲಿ ಅಮರೇಶ್ ನುಗಡೋಣಿ
ಬಳ್ಳಾರಿ: ನಗರದಲ್ಲಿ ಮೇ 14 ರಂದು ನೇರ ಸಂದರ್ಶನ
ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗೆ ಲಸಿಕಾ ಅಭಿಯಾನ: 14 ವರ್ಷದ 5,658 ಹೆಣ್ಣು ಮಕ್ಕಳಿಗೆ ಲಸಿಕೆ ವಿತರಣೆ
ಬಳ್ಳಾರಿ: ನಗರದ 5ನೇ ವಾರ್ಡಿನ ಕಾರ್ಕಲತೋಟ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಗುಡ್ಡರಹಟ್ಟಿ ರೈಲ್ವೆ ಕ್ರಾಸ್ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಕಂಪ್ಲಿ: ಪಟ್ಟಣದ ಶಾಸಕರ ಜನ ಸಂಪರ್ಕ ಕಚೇರಿಯಲ್ಲಿ ಶ್ರೀ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಆಚರಣೆ; ಶಾಸಕ ಗಣೇಶ್ ಭಾಗಿ
ಬಳ್ಳಾರಿ: ನಗರದ ಬಿಡಿಎ ಸಭಾಂಗಣದಲ್ಲಿ ಪೌರಕಾರ್ಮಿಕರಿಗೆ ಕಾಯಂ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮ; ಶಾಸಕ ನಾರಾ ಭರತ್ ರೆಡ್ಡಿ ಭಾಗಿ
ಬಳ್ಳಾರಿ: ಬಳ್ಳಾರಿಗೆ ಮೇ 17ರಂದು ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರ ಭೇಟಿ: ಕುಂದುಕೊರತೆ ಸಭೆ
ಬಳ್ಳಾರಿ: ನಗರದ 36ನೇ ವಾರ್ಡಿನಲ್ಲಿ ಕಾಲುವೆ ಮೇಲ್ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ; ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ: ನಗರದ 35ನೇ ವಾರ್ಡಿನಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ :ಶಾಸಕ ನಾರಾ ಭರತ್ ರೆಡ್ಡಿ
ಕಂಪ್ಲಿ: ಹೊಸ ಗೇಣಿಕಿಹಾಳ್ ಗ್ರಾಮದಲ್ಲಿ'ಗ್ರಾಮೀಣಾ ಮಕ್ಕಳ ಇಸ್ಲಾಮಿಕ್ ಬೇಸಿಗೆ ಶಿಬಿರ ಕಾರ್ಯಕ್ರಮ' ಶಾಸಕ ಗಣೇಶ್ ಅವರಿಂದ ಶಿಬಿರಕ್ಕೆ ಚಾಲನೆ
ಬಳ್ಳಾರಿ: ಜಿಲ್ಲೆಯಲ್ಲಿ ಕಡಲೆಕಾಳು ಖರೀದಿ ಅವಧಿ ಮೇ 28 ರವರೆಗೆ ವಿಸ್ತರಣೆ
ಬಳ್ಳಾರಿ: ಯರಗುಡಿ ಗ್ರಾಮದಲ್ಲಿ ಶಾಲೆ ವಿಲೀನಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ಗ್ರಾಮದಲ್ಲಿ ಪ್ರತಿಭಟನೆ
ಬಳ್ಳಾರಿ: ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ಅವಧಿ ಮೇ 18ರವರೆಗೆ ವಿಸ್ತರಣೆ
ಬಳ್ಳಾರಿ: ನಗರದಲ್ಲಿ ಜೂನ್ 1 ರಿಂದ ಹೆಲ್ಮೆಟ್ ಕಡ್ಡಾಯ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್. ಡಿ.ಪೆನ್ನೇಕರ್ ಮಾಹಿತಿ
ಬಳ್ಳಾರಿ: ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ ಹಣ ವಸೂಲಿ :ಬಳ್ಳಾರಿ ಎಸ್ಪಿ ಗನ್‌ಮ್ಯಾನ್‌ ಅರೆಸ್ಟ್‌!
ಬಳ್ಳಾರಿ: ಆರೋಗ್ಯ,ಶಿಕ್ಷಣ,ಉದ್ಯೋಗ,ವಸತಿ,ಸಾಮಾಜಿಕ ಸೇರಿದಂತೆ ಮಾನವ ಸಂಪನ್ಮೂಲಗಳ ಪ್ರಗತಿಯಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿವೆ
ಬಳ್ಳಾರಿ: ಮೇ 09 ರಂದು ದೈನಂದಿನ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ
ಕುರುಗೊಡು: ಯೂಟ್ಯೂಬ್ ರೈತನ ಯಶೋಗಾಥೆ: ಸಾವಯವ ಕೃಷಿಯಲ್ಲಿ ನಿತೀಶ್ ರೆಡ್ಡಿ ಸಾಧನೆ