Public App Logo
Profile Picture

Ballari News

@ballarinews
349Followers
1Following
ಬಳ್ಳಾರಿ: ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ನಾಗೇಂದ್ರ ನೂತನ ಸಚಿವರಾಗಿ ಪ್ರಮಾಣ ವಚನ
ಬಳ್ಳಾರಿ: ತುಂಗಭದ್ರಾ ಜಲಾಶಯದಿಂದ ಕೃಷಿಗೆ ನೀರು ಬಿಡುವಂತೆ ನೀರಾವರಿ ಸಲಹಾ ಸಮಿತಿ ಸಭೆ ಕರೆಯಲು ರೈತ ಮುಖಂಡರಿಂದ ನಗರದಲ್ಲಿ ಆಗ್ರಹ
ಬಳ್ಳಾರಿ: ನಗರದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
ಬಳ್ಳಾರಿ: ಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅಧಿಕಾರಿಗಳಿಗೆ ತಾಕೀತು
ಬಳ್ಳಾರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಸಿರಗುಪ್ಪ: ದೇಶನೂರು ಗ್ರಾಮದಲ್ಲಿ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರು ಕಪ್ಪೆ ಮದುವೆ ನಡೆಸಿ ವಿಶೇಷ ಪೂಜೆಯನ್ನು ಸಲ್ಲಿಸಿದರು
ಬಳ್ಳಾರಿ: ಬಳ್ಳಾರಿ ನಗರದಲ್ಲಿ 'ಸ್ಟೀಲ್ ಸಿಟಿ ರನ್–2026' ಮ್ಯಾರಥಾನ್ ಓಟ
ಬಳ್ಳಾರಿ: ‘ಮುಂಗಾರು ಬೆಳೆ ಸಮೀಕ್ಷೆ’ ರೈತರ ಆಪ್ ಬಿಡುಗಡೆ
: ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಿಂದ ಮಾಹಿತಿ
ಬಳ್ಳಾರಿ: ಜಿಲ್ಲೆಯಲ್ಲಿ ಮೀನುಗಾರಿಕೆ ಇಲಾಖೆ: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ: ಆಗಸ್ಟ್ 07 ರಂದು ಜಿಲ್ಲೆಯ ತೋರಣಗಲ್ಲಿನ ಜೆ ಎಸ್ ಡಬ್ಲ್ಯೂ ಆವರಣದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ
ಬಳ್ಳಾರಿ: ‘ಬಳ್ಳಾರಿ ಸೈಕ್ಲಿಸ್ಟ್ ಮತ್ತು ರನ್ನರ್ಸ್ ಫೌಂಡೇಶನ್ ವತಿಯಿಂದ ನಗರದ ಖಾಸಗಿ ಹೋಟೆಲ್ ನಲ್ಲಿ ಹೆಚ್‌ಐವಿ ಜಾಗೃತಿ ಅಭಿಯಾನ
ಬಳ್ಳಾರಿ: ಸ್ವಾತಂತ್ರ್ಯ ದಿನಾಚರಣೆ ವಿಜೃಂಭಣೆಯ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಸೂಚನೆ
ಬಳ್ಳಾರಿ: ಬಳ್ಳಾರಿ ನಗರದಲ್ಲಿ 'ವ್ಯಸನ ಮುಕ್ತ ದಿನಾಚರಣೆ' ಕಾರ್ಯಕ್ರಮ
ಬಳ್ಳಾರಿ: ಆಗಸ್ಟ್ 2ರಂದು ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ: ಬಳ್ಳಾರಿ ಜಿಲ್ಲೆಯಲ್ಲಿ 15,804 ಅಭ್ಯರ್ಥಿಗಳು ಭಾಗಿ – ಕಟ್ಟುನಿಟ್ಟಿನ ಕ್ರಮ; ಡಿಸಿ
ಬಳ್ಳಾರಿ: ನಗರದ ಅಂದ್ರಾಳ್ ಪ್ರದೇಶದಲ್ಲಿ ನಡೆದ ತಾಯಿ ಮಗು ಕೊಲೆ ಪ್ರಕರಣದ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾ ಎಸ್ಪಿ ಸುಮನ್
ಸಿರಗುಪ್ಪ: ಪಿಡಿಹಳ್ಳಿ ಪೊಲೀಸ್ ಠಾಣೆಯ ವತಿಯಿಂದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ   ಜಾಥಾ
ಬಳ್ಳಾರಿ: ಬಳ್ಳಾರಿ ನಗರದಲ್ಲಿ ಎಂಎಸ್ ವಿ ಲ್ಯಾಬರೇಟರಿಸ್ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಬಳ್ಳಾರಿ: ಪದವಿ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳ ಶುಲ್ಕ ಹೆಚ್ಚಳ ಖಂಡಿಸಿ, ಆ 5 ರಂದು ವಿ.ಶ್ರೀ.ಕೃ ವಿಶ್ವವಿದ್ಯಾಲಯ ಚಲೋ
ಬಳ್ಳಾರಿ: ಆಗಸ್ಟ್ 2 ರಂದು ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆ
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ;ನಗರದಲ್ಲಿ ಡಿಸಿ
ಬಳ್ಳಾರಿ: ಕೌಟುಂಬಿಕ ಕಲಹ ಪತ್ನಿ ಹಾಗೂ ಏಳು ತಿಂಗಳ ಹೆಣ್ಣು ಮಗುವನ್ನು ಕೊಂದ ತಂದೆ
ಬಳ್ಳಾರಿ: ಜೆಲ್ಲೆಯ ಸಿಡಿಗಿನಮೊಳ ಗ್ರಾಮಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದ ಬರ ಅಧ್ಯಯನ ತಂಡ ಭೇಟಿ
ಬಳ್ಳಾರಿ: ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕೃತಿಯ ಅರಿವು ಅಗತ್ಯ: ನಗರದಲ್ಲಿ ಕೊಟ್ರೇಶ್
ಬಳ್ಳಾರಿ: ಶೈಕ್ಷಣಿಕ ಶುಲ್ಕ ಮರುಪಾವತಿ ಮತ್ತು ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಗಳಿಗೆ  ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬಳ್ಳಾರಿ: ಪೌರಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮೇಯರ್ ಪಿ.ಗಾದೆಪ್ಪ ಹೇಳಿಕೆ
ಆರೋಗ್ಯ ರಕ್ಷಣೆಗೆ ಮುನ್ನೆಚ್ಚರಿಕೆ ಅಗತ್ಯ
ಬಳ್ಳಾರಿ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ; ಶೇ. 80.87 ರಷ್ಟು ಡಿಜಿಟಲೀಕರಣ ಪೂರ್ಣ ನಗರದಲ್ಲಿ: ಡಿಸಿ ನಾಗೇಂದ್ರ ಪ್ರಸಾದ್. ಕೆ