Public App Logo
Profile Picture

sathya

@geethashe0
6772Followers
0Following
ದೇವನಹಳ್ಳಿ: ದೇವನಹಳ್ಳಿ ಭಾಗದಲ್ಲಿ ಸುರಿದ ಮಳೆ:ಮಳೆಯಿಂದ ಟ್ರಾಫಿಕ್ ಜಾಮ್
ದೇವನಹಳ್ಳಿ: ದೇವನಹಳ್ಳಿಯಲ್ಲಿ 30 ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಿತ್ತು ಅಧಿಕಾರಿಗಳು ಉದ್ಧಟತನ ಮಾಡ್ತಿದ್ದಾರೆ ಎಂದು ಆಕ್ರೋಶ
ಹೊಸಕೋಟೆ: ಹೊಸಕೋಟೆಯಲ್ಲಿ ರೈತರ ನೆರವಿಗಾಗಿ ವಿಶಿಷ್ಟ ಯೋಜನೆಗಳನ್ನು ಜಾರಿಗೆ ತರಲಿದೆ ಎಂದು ಶಾಸಕ ಶರತ್​ ಬಚ್ಚೇಗೌಡ
ನೆಲಮಂಗಲ: ನೆಲಮಂಗಲದಲ್ಲಿ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ
ನೆಲಮಂಗಲ: ಮನೆ ಗೇಟ್ ತೆರೆದು ನುಗ್ಗಿ 10ಕ್ಕೂ ಹೆಚ್ಚು ಸಿಲಿಂಡರ್‌ಗಳನ್ನು ಕದ್ದು ಪರಾರಿ:ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಂಗಳೂರು ಪೂರ್ವ: ನಗರದಲ್ಲಿ ಆಯೋಜಿಸಿದ್ದ ವಿವಾದಿತ ಹಾಸ್ಯನಟ ಕುನಾಲ್‌ ಕಮ್ರಾ ಕಾರ್ಯಕ್ರಮ ರದ್ದು
ಬೆಂಗಳೂರು ಉತ್ತರ: ನಗರದ  ಪರೀಕ್ಷಾ ಕೇಂದ್ರದಲ್ಲಿ ಕರುಣೆ ಮೆರೆದ ಖಾಕಿ ಪಡೆ
ಬೆಂಗಳೂರು ಉತ್ತರ: ರಾಜ್ಯದ 7 ಸಾವಿರ ವಿದ್ಯಾರ್ಥಿಗಳಿಗೆ ಎಚ್‌ಐವಿ: ನಗರದಲ್ಲಿ ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ
ಬೆಂಗಳೂರು ಉತ್ತರ: ನನಗೆ ಸಚಿವ ಸ್ಥಾನ ಸಿಕ್ಕಿರುವುದು ಆಶ್ಚರ್ಯದ ಜೊತೆಗೆ ಸಂತೋಷವೂ ಆಗುತ್ತಿದೆ: ನಗರದಲ್ಲಿ ಗಾಯತ್ರಿ ಶಾಂತೇಗೌಡ ಪ್ರತಿಕ್ರಿಯೆ
ಬೆಂಗಳೂರು ಉತ್ತರ: ಬೇರೆಯವರಿಗೂ ಅವಕಾಶ ಸಿಗಲಿ -ನಗರದಲ್ಲಿ ಮಾಜಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ
ಬೆಂಗಳೂರು ಉತ್ತರ: ಸಂಪುಟ ವಿಸ್ತರಣೆ ವಿಳಂಬ ವಿಚಾರ: ರಾಹುಲ್ ಗಾಂಧಿಗೆ ಸೂಟ್ ಕೇಸ್ ತಲುಪಿಲ್ಲ;ನಗರದಲ್ಲಿ ಶ್ರೀರಾಮುಲು ಆರೋಪ
ಬೆಂಗಳೂರು ಉತ್ತರ: ರೈತರಿಗೆ ನೀರು ಬಿಡದೆ 'ಸಾಧನೆ' ಎಂದು ಬೀಗುವುದು ಸರಿಯಲ್ಲ: ನಗರದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಕಿಡಿ
ಬೆಂಗಳೂರು ಉತ್ತರ: ಸದನದಲ್ಲಿ ರಾಜ್ಯದ ರೈತರ ಧ್ವನಿಯಾಗಿ ಬಿಜೆಪಿ ಹೋರಾಟ: ನಗರದಲ್ಲಿ ಬಿಜೆಪಿ‌ ರಾಜ್ಯಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹ
ದೇವನಹಳ್ಳಿ: ದೇವನಹಳ್ಳಿಯ ಏರ್‌ ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ಜಿಲ್ಲಾಡಳಿತ ತಯಾರಿ
ನೆಲಮಂಗಲ: ದಾಬಸ್‌ಪೇಟೆ ಖಾಸಗಿ ಹೋಟೆಲ್‌ನಲ್ಲಿ ಜಲ್ಲಿ, ಎಂ-ಸ್ಯಾಂಡ್ ಮತ್ತು ಪಿ ಸ್ಯಾಂಡ್ ಗಳ ಬೆಲೆ ಏರಿಕೆ ಮಾಡಲು ಒತ್ತಾಯಿಸಿ ಕ್ರಷರ್-ಲಾರಿ ಮಾಲೀಕರ ಸಭೆ
ನೆಲಮಂಗಲ: ನೆಲಮಂಗಲದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನಲೆ ವರುಣ ದೇವನ ಮೊರೆ ಹೋದ ರೈತರು
ದೇವನಹಳ್ಳಿ: ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ದೇವನಹಳ್ಳಿಯ ಖಾಸಗಿ ಕಾಲೇಜಿನ ಕಾರ್ಯಕ್ರಮದಲ್ಲಿ ಸಚಿವ ಕೆ. ಹೆಚ್. ಮುನಿಯಪ್ಪ ಪ್ರತಿಕ್ರಿಯೆ
ಬೆಂಗಳೂರು ಪೂರ್ವ: ಸುಗಮ ಸಂಚಾರಕ್ಕಾಗಿ ಪೂರ್ವ ನಗರ ಪಾಲಿಕೆಯಿಂದ ಇ.ಇ.ಎಫ್.ಸಿ ಪ್ರಾಯೋಗಿಕ ಅನುಷ್ಠಾನ
ಬೆಂಗಳೂರು ಉತ್ತರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾವೇರಿ ನದಿ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ನಗರದ ಕೃಷ್ಣದಲ್ಲಿ ನಡೆದ ಸರ್ವಪಕ್ಷ ಸಭೆ
ಬೆಂಗಳೂರು ಉತ್ತರ: ವಿಧಾನಸೌಧದಲ್ಲಿ ಕಂದಾಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಿವಿಧ ಅಭಿವೃದ್ಧಿ ಪ್ರಾಧಿಕಾರಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಡಿಸಿಎಂ
ಬೆಂಗಳೂರು ಉತ್ತರ: ಸರ್ಕಾರ, ಸೊಸೈಟಿಗಳಿಂದ ಪಡೆದ ನಿವೇಶನದಲ್ಲಿ 5 ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್ : ಹೆಬ್ಬಾಳದಲ್ಲಿ ಸಿಎಂ ಪ್ರತಿಕ್ರಿಯೆ
ಬೆಂಗಳೂರು ಉತ್ತರ: ನಾಳೆ ಕಾನ್ಸ್ ಟೇಬಲ್ ಹುದ್ದೆಗಳಿಗೆ ಪರೀಕ್ಷೆ: ಹಿಜಾಬ್ ಗೆ ಅನುಮತಿ ಇಲ್ಲ: ನಗರದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
ಬೆಂಗಳೂರು ಉತ್ತರ: ಹೆಬ್ಬಾಳದಲ್ಲಿ ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್
ಬೆಂಗಳೂರು ಪೂರ್ವ: ರಾಜಕಾಲುವೆ ಗಡಿ ಗುರುತಿಸುವಿಕೆ ಹಾಗೂ ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಿ:ನಗರದಲ್ಲಿ ಆಯುಕ್ತ ಡಿ.ಎಸ್. ರಮೇಶ್ ಸಭೆ