Public App Logo
Profile Picture

Shamsheer Budoli Tv

@shamsheerbudoli
86037Followers
0Following
ಬೆಳ್ತಂಗಡಿ: ಉಪ್ಪಿನಂಗಡಿಯ ಮಠ ಎಂಬಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ
ಮಂಗಳೂರು: ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ವಶಕ್ಕೆ
ಬಂಟ್ವಾಳ: ಬಂಟ್ವಾಳದ ಸಂಗಬೆಟ್ಟು ಎಂಬಲ್ಲಿ ನಾಪತ್ತೆಯಾದ ವ್ಯಕ್ತಿ ಶವವಾಗಿ ನೀರಲ್ಲಿ ಪತ್ತೆ
ಬಂಟ್ವಾಳ: ಜೋಗಿಬೆಟ್ಟು ರಸ್ತೆಯಲ್ಲಿ ಕೃತಕ ನೆರೆ: ಜನರ ಪರದಾಟ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮಳೆಯ ಅಬ್ಬರ
ಸುಳ್ಯ: ಕೇರ್ಪಳದ ಬಸ್ಮಡ್ಕ ನೆಲ್ಲಿಬಂಗಾರಡ್ಕ ಎಂಬಲ್ಲಿ ಮನೆ ಹಿಂಬದಿಯ ಗುಡ್ಡ ಕುಸಿತ
ಮಂಗಳೂರು: ಭಾರೀ ಮಳೆ: ಸನ್ನದ್ಧವಾಗಿರಲು ಡಿಸಿ ಸೂಚನೆ
ಪುತ್ತೂರು: ಉಕ್ಕಿ ಹರಿಯುತ್ತಿರುವ ಜಿಲ್ಲೆಯ ಜೀವನದಿ ನೇತ್ರಾವತಿ - ಕುಮಾರಧಾರ ನದಿ
ಬೆಳ್ತಂಗಡಿ: ರೆಕ್ಯ ಗ್ರಾಮದ ನೆಲ್ಯಡ್ಕ-ಇದ್ಮಾಳ್‌ನಲ್ಲಿ ವ್ಯಕ್ತಿ ಸಾವು: ಆನೆ ದಾಳಿಯಿಂದ ಮೃತಪಟ್ಟಿರುವ ಶಂಕೆ
ಬಂಟ್ವಾಳ: ರಾಯಿ ಗ್ರಾಮದ ಪಾಂಚಕೋಡಿಯಲ್ಲಿ ನೀರಿಗೆ ಬಿದ್ದು ವ್ಯಕ್ತಿ ನಾಪತ್ತೆ
ಮಂಗಳೂರು: ವಿಶ್ವಕಪ್ ಕಬಡ್ಡಿ ಚಾಂಪಿಯನ್ ಸುರತ್ಕಲ್ ‌ನ ಧನಲಕ್ಷ್ಮೀ ಪೂಜಾರಿಗೆ ಆದಾಯ ತೆರಿಗೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ
ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ.
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕೃತಕ ನೆರೆ: ಜನಜೀವನ ಅಸ್ತವ್ಯಸ್ತ
ಮಂಗಳೂರು: ಮಂಗಳೂರಿನ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆ
ಮಂಗಳೂರು: ಉಡುಪಿ ಬಿಜೆಪಿ ಶಾಸಕರ ವಿರುದ್ಧ ಕ್ರಮಕ್ಕೆ ‌ಮಂಗಳೂರಲ್ಲಿ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಒತ್ತಾಯ
ಮಂಗಳೂರು: ಕಂಕನಾಡಿಯಲ್ಲಿ ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ 7,60,000/- ರೂ ಮೌಲ್ಯದ 76.59 ಗ್ರಾಂ ಎಂ ಡಿ ಎಂ ಎ ಹಾಗೂ ಗಾಂಜಾದೊಂದಿಗೆ ಆರೋಪಿಯ ಬಂಧನ
ಮಂಗಳೂರು: ಸಿಸಿಬಿ ಕಾರ್ಯಾಚರಣೆ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯ ಬಂಧನ
ಮಂಗಳೂರು: ಮೂಡಬಿದ್ರೆಯಲ್ಲಿ 17 ನೇ ಆವೃತ್ತಿಯ ಆಳ್ವಾಸ್ ಪ್ರಗತಿ: ಲೇಡಿಹಿಲ್ ನಲ್ಲಿ ಆಯೋಜಕರಾದ ವಿವೇಕ್ ಆಳ್ವ ಮಾಹಿತಿ
ಮಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ: ಉರ್ವದಲ್ಲಿ ವಿವಿಯ ನೂತನ ಕುಲಪತಿ ಡಾ. ಎಪಿ ಜ್ಞಾನಪ್ರಕಾಶ್ ಹೇಳಿಕೆ
ಮಂಗಳೂರು: ಪಾಂಡೇಶ್ವರದಲ್ಲಿ ಪಾಲಿಕೆ ಆಯುಕ್ತರಿಂದ ಸಂಡೇ ಬಜಾರ್ ಸ್ಥಳ ಪರಿಶೀಲನೆ
ಮಂಗಳೂರು: ಜುಲೈ 31 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್: ಬಿಜೈನಲ್ಲಿ ಮೆಸ್ಕಾಂ ಇಲಾಖೆಯ ಪ್ರಕಟಣೆ
ಮಂಗಳೂರು: ಮೂಲ್ಕಿಯಲ್ಲಿ  ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ  82 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ನಾಶ