Public App Logo
Profile Picture

Veeresh H G

@smgnews
9472Followers
1Following
ಶಿವಮೊಗ್ಗ: ನೋಟಿಸ್ ಅಂಟಿಸಿ ಎಚ್ಚರಿಕೆ ನೀಡಿದ್ದ ವಾಹನಗಳನ್ನು ತೆರವುಗೊಳಿಸಿದ ಶಿವಮೊಗ್ಗ ಪೊಲೀಸರು
ಶಿಕಾರಿಪುರ: ಅಂಜನಾಪುರ ಜಲಾಶಯ ಭರ್ತಿ, ಬಾಗಿನ ಅರ್ಪಿಸಿದ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ
ಭದ್ರಾವತಿ: ಮೇಕೆ ಕಳ್ಳನನ್ನ ಬಂಧಿಸಿದ ಭದ್ರಾವತಿ ಪೇಪರ್ ಟೌನ್ ಪೊಲೀಸರು
ಭದ್ರಾವತಿ: ಕೇಬಲ್ ವೈರ್ ಕಳ್ಳನನ್ನ ಬಂಧಿಸಿದ ಹೊಳೆಹೊನ್ನೂರು ಪೊಲೀಸರು
ಶಿವಮೊಗ್ಗ: ಮೃತರ ಕುಟುಂಬಕ್ಕೆ ಪರಿಹಾರ ಕೊಡಿಸುವ ಪ್ರಯತ್ನ ಮಾಡ್ತೇನೆ, ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿಕೆ
ಭದ್ರಾವತಿ: ಭದ್ರಾ ಜಲಾಶಯಕ್ಕೆ ಒಂದೇ ದಿನದಲ್ಲಿ 3 ಅಡಿ ನೀರು ಏರಿಕೆ
ಶಿವಮೊಗ್ಗ: ಕೋಟೆಗಂಗೂರು ಬಳಿ ಬೀಗ ಹಾಕಿದ್ದ ಮನೆಯ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿ ಬಂಧನ
ಹೊಸನಗರ: ಬರುವೆ ಗ್ರಾಮದಲ್ಲಿ ಚಲಿಸುತ್ತಿದ್ದ ಟಾಟಾ ಏಸ್ ಮೇಲೆ ಉರುಳಿದ ಬೃಹತ್ ಮರ, ವಾಹನದಲ್ಲಿ ಸಿಲುಕಿದ್ದ ಚಾಲಕನ ರಕ್ಷಣೆ
ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ತೆಂಗಿನ ಮರ, ತಪ್ಪಿದ ಅನಾಹುತ
ಭದ್ರಾವತಿ: ಸ್ವಂತ ಖರ್ಚಿನಲ್ಲಿ ರಸ್ತೆ ಗುಂಡಿ ಮುಚ್ಚಿದ ಸ್ಥಳೀಯರು, ಭದ್ರಾವತಿ ತಾಲೂಕಿನ ಇಟ್ಟಿಗೆಹಳ್ಳಿ ಗ್ರಾಮದಲ್ಲಿ ಘಟನೆ
ಸೊರಬ: ಆಗಸ್ಟ್ 4 ರಂದು ಸೊರಬದಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ
ಶಿವಮೊಗ್ಗ: ಒಳ್ಳೆಯದನ್ನು ಮಾತ್ರ ಆಯ್ಕೆ ಮಾಡಿಕೊಳ್ಳುವ ಹೊಣೆಗಾರಿಕೆ ನಮ್ಮ ಮೇಲಿದೆ, ಶಿವಮೊಗ್ಗದಲ್ಲಿ ಶಾಸಕ ಚನ್ನಬಸಪ್ಪ
ಭದ್ರಾವತಿ: ಸ್ವಂತ ಖರ್ಚಿನಲ್ಲಿ ರಸ್ತೆ ಗುಂಡಿ ಮುಚ್ಚಿದ ಸ್ಥಳೀಯರು, ಭದ್ರಾವತಿ ತಾಲೂಕಿನ ಇಟ್ಟಿಗೆಹಳ್ಳಿ ಗ್ರಾಮದಲ್ಲಿ ಘಟನೆ
ಸಾಗರ: ಖಾಸಗಿ ಕಂಪ್ಯೂಟರ್ ಹಾಗೂ ಸೈಬರ್ ಸೆಂಟರ್ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ ಸಾಗರ ತಹಶೀಲ್ದಾರ್
ಶಿವಮೊಗ್ಗ: ಶಿವಮೊಗ್ಗದಲ್ಲಿ ಮುಂದುವರೆದ ಫುಟ್ ಪಾತ್ ತೆರವು, ಸಿಪಿಐ ದೇವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ
ತೀರ್ಥಹಳ್ಳಿ: 34 ವರ್ಷಗಳ ಬಳಿಕ ಕಳ್ಳ ಅರೆಸ್ಟ್: ತೀರ್ಥಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ
ಸಾಗರ: ಅಕ್ರಮ  ಜಂಬಿಟ್ಟಿಗೆ ಗಣಿಗಾರಿಕೆಯ ಮೇಲೆ ದಿಢೀರ್ ದಾಳಿ ನಡೆಸಿದ ತಹಶೀಲ್ದಾರ್, ಸಾಗರ ತಾಲೂಕಿನ ಬ್ರಾಹ್ಮಣ ಮಂಚಾಲೆಯಲ್ಲಿ ಘಟನೆ
ತೀರ್ಥಹಳ್ಳಿ: 37 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಡಕಾಯಿತಿ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ, ಮಾಳೂರು ಪೊಲೀಸರಿಂದ ಬಂಧನ
ಶಿಕಾರಿಪುರ: ಶಿಕಾರಿಪುರ ಪಟ್ಟಣದ ಕುಮದ್ವತಿ ನದಿ ಸೇತುವೆ ಸಮೀಪ ಎರಡು ಬೈಕ್ ಗಳ ನಡುವೆ ಡಿಕ್ಕಿ, ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು
ಶಿವಮೊಗ್ಗ: ಮಾನವ ಕಳ್ಳಸಾಗಾಣಿಕೆ ಕೆಟ್ಟ ಪರಿಣಾಮ ಬೀರುವ ಸಂಘಟಿತ ಅಪರಾಧ, 
ತಡೆಗೆ ಎಲ್ಲ ಇಲಾಖೆಗಳ ಸಮನ್ವಯ ಅಗತ್ಯ, ಶಿವಮೊಗ್ಗದಲ್ಲಿ ಪ್ರಭುಲಿಂಗ ಕವಳಿಕಟ್ಟಿ
ಶಿವಮೊಗ್ಗ: ಶಿವಮೊಗ್ಗದಲ್ಲಿ 27 ವರ್ಷದ ಯುವಕನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್,  20,000 ದಂಡ
ಸಾಗರ: ಐಗಿನಬೈಲು ಕ್ರಾಸ್ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ, ಮೂವರಿಗೆ ಗಂಭೀರ ಗಾಯ
ಶಿವಮೊಗ್ಗ: ಸಿಎಂ ಡಿ.ಕೆ.ಶಿವಕುಮಾರ್ ನಕಲಿ ಪಿಎ ಬಂಧಿಸಿದ ಶಿವಮೊಗ್ಗ ತುಂಗಾನಗರ ಪೊಲೀಸರು
ಹೊಸನಗರ: ಹೊಸನಗರದಲ್ಲಿ 28 ವರ್ಷದ ಯುವಕ ನಿಗೂಢ ನಾಪತ್ತೆ, ಪೊಲೀಸರು ಶೋಧ
ಶಿವಮೊಗ್ಗ: ಜುಲೈ 31 ರಂದು ಶಿವಮೊಗ್ಗದ ವಿವಿಧೆಡೆ ವಿದ್ಯುತ್ ವ್ಯತ್ಯಯ