Public App Logo
Profile Picture

Manjunath Kavali

@manjunathkavali225
192480Followers
0Following
ಧಾರವಾಡ: ಸಂಕಷ್ಟ ಚತುರ್ಥಿ ಹಿನ್ನೆಲೆಯಲ್ಲಿ ಧಾರವಾಡ ನಗರದ ವಿವಿಧ ಕಡೆಗಳಲ್ಲಿನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ
ಧಾರವಾಡ: ನಗರದ ಉಪ ನಗರ ಪೊಲೀಸ್ ಠಾಣೆಯಲ್ಲಿ ಜನಸ್ನೇಹಿ ಪೊಲೀಸ್ ಠಾಣೆ ಕಾರ್ಯವೈಖರಿ ಕುರಿತು ತೆರದ ಮನೆ ಕಾರ್ಯಕ್ರಮ
ಧಾರವಾಡ: ನರೇಂದ್ರ ಗ್ರಾಮದ ರಸ್ತೆಯಲ್ಲಿ ಸಂಚರಿಸುವ ಜನರ ಮೇಲೆ ಹೆಜ್ಜೇನು ದಾಳಿ: 15 ಜನರನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ
ಧಾರವಾಡ: ಕೇಂದ್ರ ಹಾಗೂ ರಾಜ್ಯ ಸರಕಾರದ ಖಾಲಿಯಿರುವ ಹುದ್ದೆಗಳ ಭರ್ತಿಗೆ: ಧಾರವಾಡದಲ್ಲಿನ ಯುವ ಅಧಿವೇಶನದಲ್ಲಿ ಉದ್ಯೋಗಾಕಾಂಕ್ಷಿಗಳ ಹಕ್ಕೊತ್ತಾಯ
ಧಾರವಾಡ: ಧಾರವಾಡ ಜಿಲ್ಲಾ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಗರ್ಭಿಣಿ ಮಹಿಳೆಯರಿಗೆ ಹಾಗೂ ಕುಟುಂಬ ಸದಸ್ಯರಿಗೆ ಹಲ್ಲಿನ ಆರೋಗ್ಯ ಜಾಗೃತಿ
ಧಾರವಾಡ: ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಧಾರವಾಡ ನಗರದಲ್ಲಿ ಮಾದಿಗ ಸಮಾಜದ ಮುಖಂಡರ ಪ್ರತಿಭಟನೆ
ಧಾರವಾಡ: ವಿದ್ಯೆ ಕಲಿಸಿದ ಗುರುಗಳನ್ನು ಯಾವಾಗಲೂ ನೆನಪಿಸಿಕೊಳ್ಳಬೇಕು ಮತ್ತು ಗೌರವಿಸಬೇಕು: ನಗರದಲ್ಲಿ ಪದ್ಮಶ್ರೀ ಪಂಡಿತ್ ಎಂ.ವೆಂಕಟೇಶಕುಮಾರ
ಧಾರವಾಡ: ಧಾರವಾಡ ಜನ್ನತ್ ನಗರದಲ್ಲಿರುವ ಕಸದ ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡು ಆತಂಕ
ಧಾರವಾಡ: ಹೋಳಿ ಹುಣ್ಣಿಮೆ ಹಬ್ಬದ ದಿನವೇ ಧಾರವಾಡ ನಗರದ ಮರಾಠಾ ಕಾಲೋನಿ ದುರ್ಗಾ ದೇವಿ ದೇವಸ್ಥಾನದಲ್ಲಿ ಕಳ್ಳತನ: ಸಿಸಿಟಿವಿ ದೃಶ್ಯ ವೈರಲ್
ಧಾರವಾಡ: ಮಾರ್ಚ್ 8 ಯರಂದು ಅಂತಾರಾಷ್ಟ್ರೀಯ ಮಹಿಳಾ ದಿನದ ಕಾರ್ಯಕ್ರಮ: ನಗರದಲ್ಲಿ ರೋಟರಿ ಕ್ಲಬ್ ಆಫ್ ಸೆವೆನ್‌ ಹಿಲ್ಸ್ ಅಧ್ಯಕ್ಷೆ ಡಾ.ಮಾಧುರಿ ಬಿರಾದಾರ
ಧಾರವಾಡ: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಧಾರವಾಡದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು: ನಗರದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್.ಆರ್
ಧಾರವಾಡ: ಬಜೆಟ್ ನಲ್ಲಿ ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ತರುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ವಸತಿ ನಿಲಯ ಕಾರ್ಮಿಕರ ಸಂಘದಿಂದ ಪ್ರತಿಭಟನೆ
ಧಾರವಾಡ: ಹೋಳಿ ಹುಣ್ಣಿಮೆ ಹಬ್ಬ: ಧಾರವಾಡ ನಗರದಲ್ಲಿ ರೆನ್ ಡ್ಯಾನ್ಸ್ ಹಾಗೂ ಗಡಿಗೆ ಒಡೆಯುವ ಸ್ಪರ್ಧೆ
ಧಾರವಾಡ: ಪೋನ್ ಕದ್ದಾಲಿಕೆ ಪ್ರಕರಣ ಸೂಕ್ತ ತನಿಖೆ ನಡೆಸಬೇಕು: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಧಾರವಾಡ: ಧಾರವಾಡ ಹೊಸ ಯಲ್ಲಾಪೂರದ ಛಾವಣಿ ಓಣಿಯಲ್ಲಿ ಕಾಮದಹನ ಸಂದರ್ಭದಲ್ಲಿ ಅರಳಿ ಮರಕ್ಕೆ ಬೆಂಕಿ ಹೊತ್ತಿಕೊಂಡು ಆತಂಕ
ಧಾರವಾಡ: ಹೋಳಿ ಹಬ್ಬ: ನಗರದಲ್ಲಿ ಶುಕ್ರವಾರ ಸರ್ಕಾರಿ ನೌಕರರ ಸಂಘದ ಸದಸ್ಯರೊಂದಿಗೆ ಓಕುಳಿ ಆಡಿದ ಜಿಲ್ಲಾಧಿಕಾರಿ ಸ್ನೇಹಲ್ ಆರ್
ಧಾರವಾಡ: ಹೋಳಿ ಹುಣ್ಣಿಮೆ ಹಬ್ಬ: ಧಾರವಾಡದ ಸಿಸಿಟಿವಿ ಕಣ್ಗಾವಲು ದೃಶ್ಯ ಪರಿಶೀಲಿಸಿದ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್
ಧಾರವಾಡ: ಧಾರವಾಡ ಗುಲಗಂಜಿಕೊಪ್ಪದ ಕಾಮಣ್ಣನ ಮೂರ್ತಿ ದಹಿಸಿ ಓಕುಳಿಯಾಡಿದ ಜನರು
ಧಾರವಾಡ: ಧಾರವಾಡದ ವಿವಿಧ ಕಡೆಗಳಲ್ಲಿ ರತಿ ಮನ್ಮಥ ಮೂರ್ತಿ ಪ್ರತಿಷ್ಠಾಪನೆ: ವಿಶೇಷ ಪೂಜೆ
ಧಾರವಾಡ: ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ವಹಿಸಲು ಸ್ಥಾಪಿಸಲಾದ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಧಾರವಾಡ ಜಿಪಂ ಸಿಇಓ ಭುವನೇಶ ಪಾಟೀಲ ಭೇಟಿ
ಧಾರವಾಡ: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದಿಂದ ಪ್ರತಿಭಟನೆ
ಧಾರವಾಡ: ಹೋಳಿ ಹುಣ್ಣಿಮೆ ಹಬ್ಬ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಧಾರವಾಡ ನಗರದಲ್ಲಿ ಆಕರ್ಷಕ ಪೊಲೀಸ್ ಪಥಸಂಚಲನ
ಧಾರವಾಡ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು: ಬಣದೂರು ನಾಖಾ ಬಳಿಯಲ್ಲಿ ಘಟನೆ
ಧಾರವಾಡ: ಮಾರ್ಚ್ 6 ರಿಂದ 27 ವರೆಗೆ ಧಾರವಾಡ ಸೇರಿದಂತೆ ವಿವಿಧ ಕಡೆಗಳಲ್ಲಿ ಯವ ಅಧಿವೇಶನ: ನಗರದಲ್ಲಿ ಜನಸಾಮಾನ್ಯರ ವೇದಿಕೆ ರಾಜ್ಯ ಸಂಚಾಲಕ ಯಲ್ಲಪ್ಪ ಹೆಗಡೆ
ಹುಬ್ಬಳ್ಳಿ ನಗರ: ಹುಬ್ಬಳ್ಳಿ ತಾಲ್ಲೂಕಿನ ಅಂಚಟಗೇರಿ ಗ್ರಾಮದ ದೊಡ್ಡ ಕೆರೆಯಲ್ಲಿ ಈಜಲು ಹೋಗಿ ಯುವಕ ಸಾವು