Public App Logo
Profile Picture

manjunath kavali

@manjunathkavali225
193112Followers
0Following
ಹುಬ್ಬಳ್ಳಿ ನಗರ: ಹೆಸರು ಖರೀದಿಸಿದ ಹಣವನ್ನು ಪಾವತಿಸಲು ಆಗ್ರಹಿಸಿ ಹುಬ್ಬಳ್ಳಿ ನಗರದಲ್ಲಿ ಕರ್ನಾಟಕ ರೈತ ಸೇನಾ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ
ಧಾರವಾಡ: ಯುವಕರನ್ನು ಕಿಡ್ನಾಪ್ ಮಾಡಿ ಹಿಗ್ಗಾಮುಗ್ಗಾ ತಳಿತ: ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲು
ಧಾರವಾಡ: ಧಾರವಾಡ ಪ್ರತ್ಯೇಕ ಪಾಲಿಕೆ ಅಂತಿಮ ರೂಪ ಬರುವ ಸಂದರ್ಭದಲ್ಲಿ ಕೆಲವರು ಅಡ್ಡಗಾಲು ಹಾಕುತ್ತಿದ್ದಾರೆ: ಧಾರವಾಡದಲ್ಲಿ ಹೋರಾಟಗಾರ ಬಿ.ಡಿ ಹಿರೇಮಠ
ಧಾರವಾಡ: ಮಾಧ್ಯಮಗಳು ತೇಜೋವಧೆ ಮಾಡುವಂತಹ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ: ಧಾರವಾಡದಲ್ಲಿ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ
ಧಾರವಾಡ: ಧಾರವಾಡ ಪ್ರತ್ಯೇಕ ಪಾಲಿಕೆ ಸತ್ಯ ಪ್ರತಿಪಾದನಾ ಹೋರಾಟ ಸಮಿತಿಯಿಂದ ಧಾರವಾಡ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ
ಧಾರವಾಡ: ಕುಂದಗೋಳ ತಾಲೂಕಿನಲ್ಲಿ ಮಳೆಯಿಲ್ಲದೇ ರೈತರು ಬೆಳೆದ ಬೆಳೆಗಳು ಹಾನಿ:ಚ ಕೃಷಿ ಅಧಿಕಾರಿ ರೇಖಾ ಗಡಾದ ಅವರು ರೈತರ ಜಮೀನುಗಳಿಗೆ ಭೇಟಿ
ಧಾರವಾಡ: ಹುಬ್ಬಳ್ಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ ಪಶುಪತಿಹಾಳ‌ ಕ್ರಾಸ್ ಬಳಿ ಸಾರಿಗೆ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ಅಪರಿಚಿತ ವೃದ್ದ ಸಾವು
ಧಾರವಾಡ: ಧಾರವಾಡ ಪ್ರತ್ಯೇಕ ಪಾಲಿಕೆಗೆ ಧಾರವಾಡಿಗರಲ್ಲದ ಕೆಲ ಹೋರಗಿನಿಂದ ಬಂದವರಿಂದ ವಿರೋಧ: ನಗರದಲ್ಲಿ ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ
ಹುಬ್ಬಳ್ಳಿ ನಗರ: ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮಕ್ಕೆ ಶಾಸಕ ಎನ್ ಎಚ್ ಕೋನರಡ್ಡಿ ಭೇಟಿ ನೀಡಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಚರ್ಚೆ
ಹುಬ್ಬಳ್ಳಿ ನಗರ: ಹುಬ್ಬಳ್ಳಿ ವಾರ್ಡ್ ನಂ.47ರಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯ ಮತದಾರರ ಸಹಾಯವಾಣಿ ಕೇಂದ್ರ ಉದ್ಘಾಟಿಸಿದ ಶಾಸಕ ಮಹೇಶ ಟೆಂಗಿನಕಾಯಿ
ಧಾರವಾಡ: ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ಘನತ್ಯಾಜ್ಯ ಘಟಕವನ್ನು ಪ್ರಾರಂಭಿಸುವ ಕ್ರಮ ಖಂಡಿಸಿ ಶಿವಳ್ಳಿ ಗ್ರಾಮದ ಗ್ರಾಮಸ್ಥರ ಪ್ರತಿಭಟನೆ
ಧಾರವಾಡ: ಬೀರಲಿಂಗೇಶ್ವರ ದೇವರ ವಿಗ್ರಹವನ್ನು ಧ್ವಂಸಗೊಳಿಸಿರುವ ಪ್ರಕರಣ ಖಂಡನೀಯ: ನಗರದಲ್ಲಿ ಬಿಜೆಪಿ ಮುಖಂಡ ಮಂಜುನಾಥ ಮಕ್ಕಳಗೇರಿ
ಹುಬ್ಬಳ್ಳಿ ನಗರ: ವಿವಿಧ ಬೇಡಿಕೆ ಈಡೇರಿಕೆಗಳಿಗೆ ಆಗ್ರಹಿಸಿ ರತ್ನ ಭಾರತ ರೈತ ಸಮಾಜದ ರೈತ ಮುಖಂಡರು ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್ ಬಳಿ ಪ್ರತಿಭಟನೆ
ಧಾರವಾಡ: ಕೃಷಿ ಅಧಿಕಾರಿ ನೇಮಕಾತಿಯಲ್ಲಿ ನಿಯಮಬಾಹಿರ ಅರ್ಹತೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಧಾರವಾಡದಲ್ಲಿ ಕೃಷಿ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ
ಧಾರವಾಡ: ಧಾರವಾಡ ತಾಲೂಕಿನ ಅಂಬ್ಲಿಕೋಪ್ಪ ಗ್ರಾಮದಲ್ಲಿ ಬೀರಲಿಂಗೇಶ್ವರ ದೇವರ ಮೂರ್ತಿ ಒಡೆದು ಹಾಕಿದ ಕಿಡಿಗೇಡಿಗಳು
ಧಾರವಾಡ: ಧಾರವಾಡ ರಸ್ತೆಯಲ್ಲಿ ಬೈಕ್ ಸವಾರ ಪುಂಡಾಟಿಕೆ: ಧಾರವಾಡ ಸಂಚಾರಿ ಪೊಲೀಸರು ಬೈಕ್ ವಂಶಕ್ಕೆ
ಧಾರವಾಡ: ಧಾರವಾಡ ಪ್ರತ್ಯೇಕ ಪಾಲಿಕೆ ಮಾಡುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ: ಧಾರವಾಡದಲ್ಲಿ ಹುಬ್ಬಳ್ಳಿ ಧಾರವಾಡ ಪಾಲಿಕೆ ಮಾಜಿ ಮಹಾಪೌರ ಹನುಮಂತ ಡಂಬಳ
ನವಲಗುಂದ: ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎನ್ ಎಚ್ ಕೋನರಡ್ಡಿ ಭೂಮಿಪೂಜೆ
ಹುಬ್ಬಳ್ಳಿ ನಗರ: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ರಾಜ್ಯ ಸರ್ಕಾರ ಅಡ್ಡಿಪಡಿಸುವ ಕ್ರಮ ಖಂಡನೀಯ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಹಾಗೂ ಸಂಸದ ಜಗದೀಶ ಶೆಟ್ಟರ
ಧಾರವಾಡ: ಪ್ರಸ್ತುತ ದಿನಗಳಲ್ಲಿ ಸುದ್ದಿಯ ಸತ್ಯಾಸತ್ಯತೆಯನ್ನು ಸಾಬೀತುಪಡಿಸುವುದು ದೊಡ್ಡ ಸವಾಲಾಗಿದೆ: ಧಾರವಾಡದಲ್ಲಿ ಪತ್ರಕರ್ತ ಅಜಿತ್ ಹನುಮಕ್ಕನವರ
ಧಾರವಾಡ: ಯುವ ಜನಾಂಗಕ್ಕೆ ಕೃತಿಗಳನ್ನು ಓದಲು ನೀಡಬೇಕು : ಧಾರವಾಡದಲ್ಲಿ ಹಿರಿಯ ಸಾಹಿತಿ ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ
ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿಭಜನೆಯ ಕ್ರಮ ಖಂಡನೀಯ: ಧಾರವಾಡದಲ್ಲಿ ವಕೀಲ ಅರುಣ ಚರಂತಿಮಠ
ಹುಬ್ಬಳ್ಳಿ ನಗರ: ಹುಬ್ಬಳ್ಳಿಯ ಹೊಸೂರಿನಲ್ಲಿರುವ ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಗೆ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ
ಹುಬ್ಬಳ್ಳಿ ನಗರ: ಅಕ್ರಮ ವಲಸಿಗರಿಗೆ ರಕ್ಷಣೆ ನೀಡಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ: ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ
ಅಣ್ಣಿಗೇರಿ: ಅಣ್ಣಿಗೇರಿ ತಾಲೂಕಿನ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಅಣ್ಣಿಗೇರಿಯಲ್ಲಿ ರೌಡಿಶೀಟರ್ ಗಳ ಪರೇಡ್