Public App Logo
Profile Picture

Manjunath Kavali

@manjunathkavali225
192835Followers
0Following
ಧಾರವಾಡ: ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಎ 5 ಆರೋಪಿ ಪರ ಕಾನೂನು ಹೋರಾಟ: ನಗರದಲ್ಲಿ ವಿನಾಯಕ ಕಟಗಿ ತಂದೆ ಬಸವರಾಜ ಕಟಗಿ
ಹುಬ್ಬಳ್ಳಿ ನಗರ: ಹುಬ್ಬಳ್ಳಿಯ ಮೆಂಡಾ ಮಲ್ಲಿಕ್ ಕೊಲೆ ಪ್ರಕರಣ ತಲೆ ಮರಿಸಿಕೊಂಡಿದ್ದ ಆರೋಪಿ ಪ್ರಜ್ವಲ್ ನನ್ನು ಬಂಧಿಸಿದ ಹುಬ್ಬಳ್ಳಿ ಬೆಂಡಿಗೇರಿ ಠಾಣೆ ಪೊಲೀಸರು
ಹುಬ್ಬಳ್ಳಿ ನಗರ: ಗುಡಗೇರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಪದಾಧಿಕಾರಿಗಳಿಗೆ ಹುಬ್ಬಳ್ಳಿಯಲ್ಲಿ ಶಾಸಕ ಎಂ ಆರ್ ಪಾಟೀಲ ಸನ್ಮಾನ
ಧಾರವಾಡ: ಏಪ್ರಿಲ್ 23 ರಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ 75 ನೇ ಘಟಿಕೋತ್ಸವ: ನಗರದಲ್ಲಿ ಕುಲಪತಿ ಪ್ರೊ.ಎ.ಎಂ ಖಾನ್
ಧಾರವಾಡ: ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣ: ನಗರದಲ್ಲಿ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಬಂಧನಕ್ಕಾಗಿ ಪೊಲೀಸರ ಹುಡುಕಾಟ
ಹುಬ್ಬಳ್ಳಿ ನಗರ: ವಿನಯ ಕುಲಕರ್ಣಿ ಪರವಾಗಿ ಏಪ್ರಿಲ್ 24 ರಂದು ಮೌನ ಮೆರವಣಿಗೆ: ಹುಬ್ಬಳ್ಳಿಯಲ್ಲಿ ಸಭೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು
ಕಲಘಟಗಿ: ಕಲಘಟಗಿ ತಾಲ್ಲೂಕಿನ ಹಿಂಡಸಗೇರಿ ಗ್ರಾಮದ ಹತ್ತಿರ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ಮರಕ್ಕೆ ಗುದ್ದಿ ಅಪಘಾತ
ಧಾರವಾಡ: ಧಾರವಾಡ ಸಿಟಿ ಬಸ್ ನಿಲ್ದಾಣದ ಹತ್ತಿರದ ರಸ್ತೆಗಳಲ್ಲಿ ಅಶಿಸ್ತಿನ ಆಟೋ ರಿಕ್ಷಾ ನಿಲುಗಡೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರ ಪರದಾಟ
ಧಾರವಾಡ: ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಇದೀಗ ಜೀವಾವಧಿ ಶಿಕ್ಷೆಗೆ ಗುರಿಯಾದ ವಿನಾಯಕನನ್ನು ನೆನೆದು ನಗರದಲ್ಲಿ ಕಣ್ಣೀರು ಹಾಕುತ್ತಿರುವ ಪಾಲಕರು
ಧಾರವಾಡ: ನೆಪ ಹೇಳಿ ವಿಳಂಬ ಮಾಡದೆ ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ತರಬೇಕು: ನಗರದಲ್ಲಿ ಕಾಂಗ್ರೆಸ್ ಮುಖಂಡರಾದ ಸ್ವಾತಿ ಮಾಳಗಿ
ಧಾರವಾಡ: ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್.ಆರ್ ಅವರು ಧಾರವಾಡ ನಗರದ ಜುಬಿಲಿ ವೃತ್ತದಲ್ಲಿರುವ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ
ಹುಬ್ಬಳ್ಳಿ ನಗರ: ಹುಬ್ಬಳ್ಳಿಯ ನವನಗರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕುಡಿಯುವ ನೀರು ಪೋಲಾಗುತ್ತಿದು ಎಲ್ ಆಂಡ್ ಟಿ ಕಂಪನಿ ಅಧಿಕಾರಿಗಳು ನಿರ್ಲಕ್ಷ್ಯ
ಧಾರವಾಡ: ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತ್ಯುತ್ಸವದ ಮೆರವಣಿಗೆ
ಅಣ್ಣಿಗೇರಿ: ಅಣ್ಣಿಗೇರಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎನ್ ಎಚ್ ಕೋನರಡ್ಡಿ ಭೂಮಿಪೂಜೆ
ಧಾರವಾಡ: ಕುಂದಗೋಳ ಪಟ್ಟಣದ ಕೆಸಿಸಿ ಬ್ಯಾಂಕ್ ನಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಅವರು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ
ಧಾರವಾಡ: ಹುಬ್ಬಳ್ಳಿಯ ಮೂರು ಸಾವಿರ ಮಠದ ಆವರಣದಿಂದ ಬಸವ ಜಯಂತಿ ಮೆರವಣಿಗೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ
ಧಾರವಾಡ: ಲಕಮಾಪುರ ಗ್ರಾಮದಲ್ಲಿ ನಡೆದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವದ ಮಹಾರಥೋತ್ಸವಕ್ಕೆ ವಿನಯ ಕುಲಕರ್ಣಿ ಹೆಸರಿನಲ್ಲಿ ಬಾಳೆಹಣ್ಣು ಎಸೆದ ಯುವಕರು
ಧಾರವಾಡ: ಮಹಿಳಾ ವಿರೋಧಿ ನಡೆ ಖಂಡಿಸಿ ಧಾರವಾಡ ವಿವೇಕಾನಂದ ವೃತ್ತದಲ್ಲಿ ಶಿವಸೇನೆ ಪ್ರತಿಭಟನೆ
ಧಾರವಾಡ: ಹೈದರಾಬಾದ್‌‌ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಫೈಟ್‌ನಲ್ಲಿ ತಾಂತ್ರಿಕ ದೋಷದಿಂದ ಲ್ಯಾಂಡ್ ಆಗದೇ ಪ್ರಯಾಣಿಕರ ಪರದಾಟ
ಧಾರವಾಡ: ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಧಾರವಾಡ ಶ್ರೀನಗರ ವೃತ್ತದಲ್ಲಿ ಬಸವ ಜಯಂತಿ
ಹುಬ್ಬಳ್ಳಿ ನಗರ: ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಹುಬ್ಬಳ್ಳಿ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಆಚರಣೆ
ಧಾರವಾಡ: ಧಾರವಾಡದ ಗಾಂಧಿ ನಗರದಲ್ಲಿ ಬೃಹತ್ ನೀರಿನ ಪೈಪ್ ಒಡೆದು ನೀರು ಪೋಲು: ಎಲ್ ಆಂಡ್ ಟಿ ಕಂಪನಿ ಸಿಬ್ಬಂದಿ ಕಾಮಗಾರಿ
ಹುಬ್ಬಳ್ಳಿ ನಗರ: ಹುಬ್ಬಳ್ಳಿ ನಗರಕ್ಕೆ ಆಗಮಿಸಿದ ಸಂಸದ ಡಾ. ಸಿ.ಎನ್.ಮಂಜುನಾಥ್ ಅವರನ್ನು ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ಮಾಡಿ ಮಾತುಕತೆ ನಡೆಸಿದರು
ನವಲಗುಂದ: ನವಲಗುಂದ ತಾಲೂಕಿನ ಕೊಂಗವಾಡ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎನ್ ಎಚ್ ಕೋನರಡ್ಡಿ ಭೂಮಿಪೂಜೆ
ಹುಬ್ಬಳ್ಳಿ ನಗರ: ಮಹಿಳಾ ಮೀಸಲಾತಿ ಬಿಲ್ ವಿಚಾರದಲ್ಲಿ ದಕ್ಷಿಣ ಭಾರತದ ಸೀಟ್ ಕಡಿಮೆ ಮಾಡಲು ಇದು ಷಡ್ಯಂತ್ರ : ಹುಬ್ಬಳ್ಳಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್
Manjunath Kavali (@manjunathkavali225) | Public App