Public App Logo
Profile Picture

manjunath kavali

@manjunathkavali225
193144Followers
0Following
ಧಾರವಾಡ: ಸರ್ಕಾರ ಕೃಷಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಹೋರಾಟವನ್ನು ನಿರ್ಲಕ್ಷ್ಯ ಮಾಡುತ್ತಿದೆ: ಧಾರವಾಡದಲ್ಲಿ ವಿದ್ಯಾರ್ಥಿ ಮುಖಂಡ ಚಿರುದೀಪ ಅಂಗಡಿ
ಧಾರವಾಡ: ಧಾರವಾಡ ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥರಾಗಿ ಕುಮಾರ್ ಅಗಡಿ ಅಧಿಕಾರ ವಹಿಸಿಕೊಂಡರು
ಹುಬ್ಬಳ್ಳಿ ನಗರ: ಶಾಸಕ ಅಬ್ಬಯ್ಯಗೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸಿದ 40 ಜನರ ಬಂಧನ: ಹುಬ್ಬಳ್ಳಿಯಲ್ಲಿ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್
ಕಲಘಟಗಿ: ಶಾಸಕ ಸಂತೋಷ ಲಾಡ್ ಅವರಿಗೆ ಸಚಿವ ಸ್ಥಾನ ಲಭಿಸಿದ ಹಿನ್ನೆಲೆ ಕಲಘಟಗಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ
ಹುಬ್ಬಳ್ಳಿ ನಗರ: ಶಾಸಕ ಪ್ರಸಾದ ಅಬ್ಬಯ್ಯಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಹಳೆ ಹುಬ್ಬಳ್ಳಿಯಲ್ಲಿ ರಸ್ತೆ ತಡೆದು ಪ್ರತಿಭಟನೆ
ಧಾರವಾಡ: ಕೃಷಿ ಅಧಿಕಾರಿ ನೇಮಕಾತಿ ಪ್ರಕ್ರಿಯೆಯಲ್ಲಿನ ಲೋಪದೋಷ ಸರಿಪಡಿಸಲು ಆಗ್ರಹಿಸಿ ಧಾರವಾಡದಲ್ಲಿ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನೆ
ಧಾರವಾಡ: ಮಧು ಬಂಗಾರಪ್ಪ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ದೊರೆತ ಹಿನ್ನೆಲೆ ಧಾರವಾಡದಲ್ಲಿ ಸಹೋದರ ಹಾಗೂ ಬಿಜೆಪಿ ಮುಖಂಡ ಕುಮಾರ್ ಬಂಗಾರಪ್ಪ ಶುಭ ಹಾರೈಕೆ
ಧಾರವಾಡ: ಎಸ್‌ಸಿ-ಎಸ್‌ಟಿ ನಂ.6 ಹಾಸ್ಟೆಲ್‌ನ ವಿದ್ಯಾರ್ಥಿಗಳನ್ನು ಬೇರೆ ಹಾಸ್ಟೆಲ್‌ಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಎಐಡಿಎಸ್ಓ ಧಾರವಾಡದಲ್ಲಿ ಪ್ರತಿಭಟನೆ
ಧಾರವಾಡ: ಎಸ್‌ಸಿ-ಎಸ್‌ಟಿ ನಂ.6 ಹಾಸ್ಟೆಲ್‌ನ ವಿದ್ಯಾರ್ಥಿಗಳನ್ನು ಬೇರೆ ಹಾಸ್ಟೆಲ್‌ಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಎಐಡಿಎಸ್ಓ ಧಾರವಾಡದಲ್ಲಿ ಪ್ರತಿಭಟನೆ
ಹುಬ್ಬಳ್ಳಿ ನಗರ: ಹುಬ್ಬಳ್ಳಿಯ ಗೋಪನಕೊಪ್ಪದ ಸರ್ಕಾರಿ ಶಾಲೆಯಲ್ಲೆ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮ
ಹುಬ್ಬಳ್ಳಿ ನಗರ: ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ: ಹುಬ್ಬಳ್ಳಿಯಲ್ಲಿ 24 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 19,500 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರು
ಧಾರವಾಡ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ ಧಾರವಾಡ ಎರಡನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಧಾರವಾಡ: ಸಹನಶೀಲತೆ ಬೆಳೆಸಿಕೊಳ್ಳುವುದು ಉತ್ಕೃಷ್ಟ ಜೀವನಕ್ಕೆ ಪೂರಕ: ಧಾರವಾಡದಲ್ಲಿ ಮೈಂಡ್‌ ವೇವ್ ಸಂಸ್ಥೆ ನಿರ್ದೇಶಕ ಮಹೇಶ ಮಾಶಾಳ
ಧಾರವಾಡ: ಆಗಸ್ಟ್ 4ರಂದು ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ಆಗ್ರಹಿಸಿ ಪ್ರತಿಭಟನೆ: ಧಾರವಾಡದಲ್ಲಿ ಹಿರಿಯ ನ್ಯಾಯವಾದಿ ಹಾಗೂ ಹೋರಾಟಗಾರ ಬಿ.ಡಿ.ಹಿರೇಮಠ
ಧಾರವಾಡ: ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ: ಧಾರವಾಡ ಜಿಲ್ಲೆಯ 55 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ
ನವಲಗುಂದ: ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ ಅಪಘಾತ
ಹುಬ್ಬಳ್ಳಿ ನಗರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಬಂಧನ
ಹುಬ್ಬಳ್ಳಿ ನಗರ: ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ, ರೈತರ ಪ್ರತಿಭಟನೆ
ಧಾರವಾಡ: ಧಾರವಾಡ ಹೈಕೋರ್ಟ್ ನಲ್ಲಿ ಎಲ್ಲ ಪೀಠಗಳನ್ನು ಅಲಂಕರಿಸಿದ ಮಹಿಳಾ ನ್ಯಾಯಮೂರ್ತಿಗಳನ್ನು ಧಾರವಾಡ ವಕೀಲರ ಸಂಘದ ವತಿಯಿಂದ ಸನ್ಮಾನ
ಧಾರವಾಡ: ಆ.8 ರಿಂದ ಸೆ.26ರ ವರೆಗೆ ಸತ್ಯಾತ್ಮತೀರ್ಥ ಶ್ರೀಪಾದಂಗಳವರ 31ನೇ ಚಾತುರ್ಮಾಸ್ಯ ಮಹೋತ್ಸವ: ಧಾರವಾಡದಲ್ಲಿ ಸಮಿತಿ ಅಧ್ಯಕ್ಷ ಪಂಡಿತ ಪ್ರಹ್ಲಾದಾಚಾರ್
ಧಾರವಾಡ: ಧಾರವಾಡ ನಗರದ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸಿ.ಬಿ.ಎಸ್.ಸಿ. ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ
ಧಾರವಾಡ: ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ: ಧಾರವಾಡದಲ್ಲಿ ಜಿಲ್ಲಾಧಿಕಾರಿ ಆರ್.ಸ್ನೇಹಲ್
ಧಾರವಾಡ: ಧಾರವಾಡದ ಕರ್ನಾಟಕ ಹೈಕೋರ್ಟ್ ಪೀಠದಲ್ಲಿ ಮಹಿಳಾ ನ್ಯಾಯಮೂರ್ತಿಗಳಿಂದಲೇ ನ್ಯಾಯಾಂಗ ಕಲಾಪ: ಧಾರವಾಡದಲ್ಲಿ ಹಿರಿಯ ನ್ಯಾಯವಾದಿ ಬಿ.ಡಿ. ಹಿರೇಮಠ
ಧಾರವಾಡ: ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಭಾನುವಾರ ನಡೆಯಲಿರುವ ಪರೀಕ್ಷೆಗೆ ಧಾರವಾಡ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಕಲ ಸಿದ್ಧತೆ
ಧಾರವಾಡ: ಧಾರವಾಡದ ಕರ್ನಾಟಕ ಹೈಕೋರ್ಟ್ ಪೀಠದಲ್ಲಿ ಮಹಿಳಾ ನ್ಯಾಯಮೂರ್ತಿಗಳಿಂದಲೇ ನ್ಯಾಯಾಂಗ ಕಲಾಪ