Public App Logo
Profile Picture

manjunath kavali

@manjunathkavali225
193019Followers
0Following
ಹುಬ್ಬಳ್ಳಿ ನಗರ: ಜೂ.27ರಿಂದ ಜುಲೈ 03ವರೆಗೆ ಹುಬ್ಬಳ್ಳಿಯಲ್ಲಿ ಮಹಾರಾಜ ಟ್ರೋಫಿ ಟಿ-20 ಟೂರ್ನಿಯ ಪಂದ್ಯ: ಹುಬ್ಬಳ್ಳಿಯಲ್ಲಿ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ ಪ್ರಸಾದ
ಧಾರವಾಡ: ಕಳೆದ 54 ವರ್ಷಗಳಿಂದ ಪುಸ್ತಕ ಸಂಗ್ರಹಿಸುತ್ತಿದ್ದೇನೆ: ಧಾರವಾಡ ನಗರದಲ್ಲಿ ಪದ್ಮಶ್ರೀ ಪುರಸ್ಕೃತ ಅಂಕೆಗೌಡ
ಧಾರವಾಡ: ಗರಗ ಪೊಲೀಸ್ ಠಾಣೆಯ ಸಿಪಿಐ ಶಿವಯೋಗಿ ಲೋಹಾರ್ ಅಮಾನತು ಮಾಡಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಆದೇಶ
ಧಾರವಾಡ: ಧಾರವಾಡದಲ್ಲಿ ಜೈಲರ್ ಸಿದ್ದರಾಮಪ್ಪ ವಡ್ಡರ ಪಾರ್ಥಿವ ಶರೀರಕ್ಕೆ ಗೌರವ ಸಮರ್ಪಿಸಿದ ಪೊಲೀಸ್ ಅಧಿಕಾರಿಗಳು
ಧಾರವಾಡ: ಜೈಲರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯವರು ನೀಡಿದ ದೂರಿನಂತೆ ತನಿಖೆ: ಧಾರವಾಡ ನಗರದಲ್ಲಿ ಡಿಸಿಪಿ ಶೃತಿ
ಕುಂದಗೋಳ: ಸಂತೋಷ್ ಲಾಡ್ ಹಾಗೂ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಕುಂದಗೋಳ ಪಟ್ಟಣದಲ್ಲಿ ಪ್ರತಿಭಟನೆ
ಧಾರವಾಡ: ಯಾರೂ ಓದದ ಪುಸ್ತಕ ಇದ್ದೂ ಸತ್ತಂತೆ: ಧಾರವಾಡ ನಗರದಲ್ಲಿ ಪದ್ಮಶ್ರೀ ಅಂಕೇಗೌಡ
ಧಾರವಾಡ: ದಲಿತ ಯುವತಿ ಆತ್ಮಹತ್ಯೆ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಪೊಲೀಸರ ಮೇಲೆ ಕ್ರಮ ಜರುಗಿಸಿ: ಧಾರವಾಡದಲ್ಲಿ ಬಜರಂಗದಳ ಮುಖಂಡ ಶಿವಾನಂದ ಸತ್ತಿಗೇರಿ
ಧಾರವಾಡ: ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪೊಲೀಸ್ ಅಧಿಕಾರಿ ಶವ ಪತ್ತೆ, ಕುಟುಂಬದವರ ದೂರಿನಂತೆ ತನಿಖೆ: ನಗರದಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್
ಧಾರವಾಡ: ಹುಬ್ಬಳ್ಳಿಯ ಹೊಸೂರು ವೃತ್ತದ ಫ್ಲೈಓವರ್ ಕಾಮಗಾರಿ ಕಬ್ಬಿಣದ ರಾಡ್ ತಲೆಯ ಮೇಲೆ ಬಿದ್ದು ವಯೋವೃದ್ಧ ಮಹಿಳೆಗೆ ಗಂಭೀರ ಗಾಯ
ಧಾರವಾಡ: ಜೂನ್ 14 ರಂದು ಕಾನೂನು ವಿದ್ಯಾರ್ಥಿಗಳಿಗಾಗಿ 4ನೇ ವಲಯ ಕಾರ್ಯಾಗಾರ: ನಗರದಲ್ಲಿ ಧಾರವಾಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ ವಿಜಯ
ಧಾರವಾಡ: ಪ್ರೊ.ಕೆ.ಎಸ್‌. ಭಗವಾನ್‌ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಶಿವಸೇನೆ
ಧಾರವಾಡ: ಅಮಾನತುಗೊಂಡಿದ್ದ ಧಾರವಾಡ ಕೇಂದ್ರ ಕಾರಾಗೃಹ ವಾರ್ಡರ್ ನೇಣು ಬಿಗಿದುಕೊಂಡು ಆತ್ಮಹತ್ಯೆ
ಧಾರವಾಡ: ಧಾರವಾಡ ಜಿಲ್ಲೆಯ ಗೌರವ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ: ಧಾರವಾಡ ನಗರದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್
ಧಾರವಾಡ: ಗರಗ ಗ್ರಾಮದಲ್ಲಿ ಮುಸ್ಲಿಂ ಯುವಕನ ಲವ್ ಜಿಹಾದ್ ಕಿರುಕುಳದಿಂದ ದಲಿತ ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಖಂಡಿಸಿ ಪ್ರತಿಭಟನೆ
ಹುಬ್ಬಳ್ಳಿ ನಗರ: ಮದುವೆ ಮಾಡಿಸಲಿಲ್ಲವೆಂದು ಮನೆಯಲ್ಲಿ ಜಗಳ; ಉಣಕಲ್ ಬಳಿ ರೈಲ್ವೆ ಹಳಿ ಹಾರಿ ಯುವಕ ಆತ್ಮಹತ್ಯೆ
ಧಾರವಾಡ: ಪಿ.ಎಚ್.ಡಿ ವಿದ್ಯಾರ್ಥಿನಿಯೊಂದಿಗೆ ಪ್ರಾಧ್ಯಾಪಕ ಅನೈತಿಕ ಸಂಬಂಧ: ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಎದುರು ಎಬಿವಿಪಿ ಪ್ರತಿಭಟನೆ
ಧಾರವಾಡ: ಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಬೇಕು: ಧಾರವಾಡದಲ್ಲಿ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು
ಧಾರವಾಡ: ಅಳ್ನಾವರ ಪಟ್ಟಣದಲ್ಲಿ ಸಚಿವ ಸಂತೋಷ ಲಾಡ್ ಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಂತೋಷ ಲಾಡ್ ಅಭಿಮಾನಿಗಳ ಪ್ರತಿಭಟನೆ
ಧಾರವಾಡ: ಜೂನ್ 13 ರಂದು ಧಾರವಾಡ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ: ಹೆಸ್ಕಾಂ ಪ್ರಕಟಣೆ
ಧಾರವಾಡ: ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕ ಸಂಘಟನೆ ಪ್ರತಿಭಟನೆ
ಧಾರವಾಡ: ಜೂ.13ರಂದು ವಿದ್ಯಾ ಪೋಷಕ ಸಂಸ್ಥೆ 25 ವರ್ಷದ ರಜತ ಮಹೋತ್ಸವ: ಧಾರವಾಡ ನಗರದಲ್ಲಿ ವಿದ್ಯಾಪೋಷಕ ಸಂಸ್ಥೆಯ ಸಹ ಸಂಸ್ಥಾಪಕ ರಾಘವೇಂದ್ರ ತಿಕೋಟ
ಧಾರವಾಡ: ಪ್ರೊ.ಕೆ.ಎಸ್ ಭಗವಾನ್ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು: ಧಾರವಾಡದಲ್ಲಿ ಕ್ಷತ್ರೀಯ ಯುವ ಬ್ರಿಗೇಡ್ ರಾಜ್ಯ ಕಾರ್ಯದರ್ಶಿ ಸಂತೋಷ ಪೂಜಾರ
ಧಾರವಾಡ: ರೈತರಿಗೆ ಮಾರಕವಾಗಿರುವ ವಿದ್ಯುತ್ ಖಾಸಗೀಕರಣ ಕೈಬಿಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಕೆ
ಧಾರವಾಡ: ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣಕ್ಕೆ ಗಂಭೀರವಾಗಿ ಪರಿಗಣಿಸಲಾಗಿದೆ: ಧಾರವಾಡದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ