Public App Logo
Profile Picture

manjunath kavali

@manjunathkavali225
192997Followers
0Following
ಹುಬ್ಬಳ್ಳಿ ನಗರ: ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹಾಗೂ ಸಚಿವರ ಪ್ರಮಾಣ ವಚನ ಸ್ವೀಕಾರ: ಹುಬ್ಬಳ್ಳಿ ನಗರದಲ್ಲಿ ವಿಜಯೋತ್ಸವ
ಹುಬ್ಬಳ್ಳಿ ನಗರ: ಹುಬ್ಬಳ್ಳಿಯಲ್ಲಿ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ
ಧಾರವಾಡ: ಧಾರವಾಡದಲ್ಲಿ ಸುರಿದ ಧಾರಾಕಾರ ಮಳೆಯ ಅಬ್ಬರದಿಂದ ಜನರು ಪರದಾಡುವ ಸ್ಥಿತಿ ನಿರ್ಮಾಣ
ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗಾಗಿ ಧಾರವಾಡಕ್ಕೆ ಬಂದಿದ್ದ ಯುವಕನೋರ್ವ ಹೃದಯಾಘಾತಕ್ಕೆ ಬಲಿ
ಧಾರವಾಡ: ಜೂನ್ 5, 6 ರಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ: ನಗರದಲ್ಲಿ ಅಧ್ಯಕ್ಷ ಇಂ. ಸುನೀಲ್ ಬಾಗೇವಾಡಿ
ಧಾರವಾಡ: ನರೇಗಾ ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾ ಪಂಚಾಯತ ಕಚೇರಿ ಎದುರು  ರೈತ ಕೃಷಿ ಕಾರ್ಮಿಕ ಸಂಘಟನೆ ಪ್ರತಿಭಟನೆ
ಧಾರವಾಡ: ಅಂತಾರಾಷ್ಟ್ರೀಯ ಸೈಕ್ಲಿಂಗ್ ದಿನದ ನಿಮಿತ್ತ ಧಾರವಾಡ ಕೆ.ಸಿ.ಡಿ ವೃತ್ತದಿಂದ ಆರ್.ಎನ್.ಶೆಟ್ಟಿ ಕ್ರೀಡಾಂಗಣದವರೆಗೆ ಸ್ಲೈಕಿಗ್ ಜಾಥಾ
ಧಾರವಾಡ: ಅಂತಾರಾಷ್ಟ್ರೀಯ ಸೈಕ್ಲಿಂಗ್ ದಿನದ ನಿಮಿತ್ತ ಧಾರವಾಡ ಕೆ.ಸಿ.ಡಿ ವೃತ್ತದಿಂದ ಆರ್.ಎನ್.ಶೆಟ್ಟಿ ಕ್ರೀಡಾಂಗಣದವರೆಗೆ ಸ್ಲೈಕಿಗ್ ಜಾಥಾ
ಧಾರವಾಡ: 20 ನೇ ದಿನಕ್ಕೆ ಕಾಲಿಟ್ಟ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಸತ್ಯ ಪ್ರತಿಪಾದನಾ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ
ಧಾರವಾಡ: ಶಿಕ್ಷಣದಲ್ಲಿ ಗುಣಾತ್ಮಕತೆ ತರುವಲ್ಲಿ ಪಾಲಕರ ಪಾತ್ರವೂ ಮಹತ್ವದ್ದಾಗಿದೆ: ನಗರದಲ್ಲಿ ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಡಿ.ಎಂ.ನಿಡವಣಿ
ಕಲಘಟಗಿ: ಸಂತೋಷ್ ಲಾಡ್ ಗೆ ನೂತನ ಸರ್ಕಾರದಲ್ಲಿ ಡಿಸಿಎಂ ಸ್ಥಾನ ನೀಡಬೇಕು: ಕಲಘಟಗಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ ಮುರಳ್ಳಿ
ಧಾರವಾಡ: ಧಾರವಾಡ ತಾಲೂಕಿನ ಅಂಬ್ಲಿಕೋಪ್ಪ ಗ್ರಾಮದ ಬಳಿಯಲ್ಲಿ ಎರಡು ಬೈಕ್ ಗಳ ಮಧ್ಯೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
ಧಾರವಾಡ: ಧಾರವಾಡ ಜಿಲ್ಲೆಯ ಧಾರವಾಡ ತಾಲೂಕಿನ ಹಾಗೂ ನವಲಗುಂದ ತಾಲೂಕಿನ ವ್ಯಾಪ್ತಿಯ ರಸ್ತೆಗಳಲ್ಲಿ ಸಂಚಾರಿ ನಿಯಮಗಳ ಫಲಕಗಳ ಅಳವಡಿಕೆ
ಧಾರವಾಡ: ಸಚಿವ ಸಂಪುಟದಲ್ಲಿ ಮರಾಠಾ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು: ನಗರದಲ್ಲಿ ಮರಾಠಾ ವಿದ್ಯಾ ಪ್ರಸಾರಕ ಮಂಡಳ ಅಧ್ಯಕ ಮನೋಹರ ಮೋರೆ
ಧಾರವಾಡ: ಖಾಲಿಯಿರುವ ಹುದ್ದೆಗಳ ಭರ್ತಿ ಮಾಡಬೇಕು ಎಂದು ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆಯಿಂದ ಧಾರವಾಡ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ
ನವಲಗುಂದ: ಶಾಸಕ ಎನ್ ಎಚ್ ಕೋನರಡ್ಡಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ನವಲಗುಂದದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ
ಧಾರವಾಡ: ಜೋಳಿಗೆ ಹಿಡಿದು ಧಾರವಾಡ ಪ್ರತ್ಯೇಕ ಪಾಲಿಕೆಗೆ ಹೋರಾಟ ಮುಂದುವರಿಸುತ್ತೇವೆ: ಹೋರಾಟಗಾರ ಬಿ.ಡಿ.ಹಿರೇಮಠ
ಧಾರವಾಡ: ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಆಗ್ರಹಿಸಿ ನಗರದಲ್ಲಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರ ಪ್ರತಿಭಟನೆ
ಹುಬ್ಬಳ್ಳಿ ನಗರ: ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ವಿಜಯೋತ್ಸವ ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಗಲಾಟೆ: ಪೊಲೀಸ್ ಠಾಣೆಗೆ ಪ್ರಮೋದ್ ಮುತಾಲಿಕ್ ಭೇಟಿ
ಹುಬ್ಬಳ್ಳಿ ನಗರ: ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಹಾಗೂ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ
ವತಿಯಿಂದ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆ
ಧಾರವಾಡ: ಜೂನ್ 3 ರಂದು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಅನುಮತಿ ನಿರಾಕರಣೆ ಮಾಡಲಾಗಿದೆ: ನಗರದಲ್ಲಿ ಪೊಲೀಸ್ ಆಯುಕ್ತ ಎನ್ ಶಶಿಕುಮಾರ
ಅಳ್ನಾವರ: ಅಳ್ನಾವರ ತಾಲೂಕಿನ ವ್ಯಾಪ್ತಿಯ ರಸ್ತೆಗಳಲ್ಲಿ ಸಂಚಾರಿ ನಿಯಮಗಳ ಎಚ್ಚರಿಕೆ ಫಲಕಗಳ ಅಳವಡಿಕೆ
ಧಾರವಾಡ: ಜೂನ್ 3 ರಂದು ನಾದಲಹರಿ ಸಂಗೀತ ಸಾಂಸ್ಕೃತಿಕ ಟ್ರಸ್ಟ್ ಉದ್ಘಾಟನಾ ಅಂಗವಾಗಿ ಸಂಗೀತ ಸಮ್ಮೇಳನ: ನಗರದಲ್ಲಿ ಕುಲಸಚಿವ ಡಾ.ಮೃತ್ಯುಂಜಯ ಅಗಡಿ
ಧಾರವಾಡ: ವಿವಿಧ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಜೂನ್ 3 ರಂದು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ: ನಗರದಲ್ಲಿ ಹಿರಿಯ ನ್ಯಾಯವಾದಿ ಬಿ.ಡಿ ಹಿರೇಮಠ
ಕಲಘಟಗಿ: ಧರ್ಮದ ಹಾದಿಯಲ್ಲಿ ಸಾಗಿದರೆ ನಿಮಗೆ ಮೋಕ್ಷ ಪ್ರಾಪ್ತಿಯಾಗುತ್ತದೆ: ಕಲಘಟಗಿಯಲ್ಲಿ ದೇವರಕೊಂಡ ಗ್ರಾಮದ ಬಾಲಯೋಗಿ ಮಾಣಿಕ್ ವೃಷಭೇಂದ್ರ ಸ್ವಾಮೀಜಿ