Public App Logo
Profile Picture

Manjunath Kavali

@manjunathkavali225
192933Followers
0Following
ಧಾರವಾಡ: ಗುಡುಗು ಸಿಡಿಲು ಸಹಿತ ಸುರಿದ ಭಾರಿ ಮಳೆಯಿಂದಾಗಿ ಧಾರವಾಡ ನಗರದ ವಿವಿಧ ಕಡೆಗಳಲ್ಲಿ ಗಿಡ ಮರಗಳು ಬಿದ್ದು, ಜನಜೀವನ ಅಸ್ತವ್ಯಸ್ತ
ಧಾರವಾಡ: ನಗರದಲ್ಲಿ ಪ್ರೊ.ಎ.ಮುರಿಗೆಪ್ಪ ದತ್ತಿ ಕಾರ್ಯಕ್ರಮದ ಚಂದ್ರಶೇಖರ ಕಂಬಾರರ ಸಾಹಿತ್ಯದಲ್ಲಿ ಆಧ್ಯಾತ್ಮಿಕ ನೆಲೆ ವಿಷಯದ ಉಪನ್ಯಾಸ ಕಾರ್ಯಕ್ರಮ
ಧಾರವಾಡ: ಧಾರವಾಡ ಪ್ರತ್ಯೇಕ ಪಾಲಿಕೆಗೆ ಆಗ್ರಹಿಸಿ ಧಾರವಾಡ ಕಲ್ಯಾಣ ನಗರದ ಹುಧಾ ಪಾಲಿಕೆ ಮಹಾಪೌರ ಜ್ಯೋತಿ ಪಾಟೀಲ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ
ಧಾರವಾಡ: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ: ಧಾರವಾಡದಲ್ಲಿ ಸಚಿವ ಸಂತೋಷ ಲಾಡ್
ಧಾರವಾಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು: ನಗರದಲ್ಲಿ ಸಚಿವ ಸಂತೋಷ ಲಾಡ್
ಧಾರವಾಡ: ಧಾರವಾಡ ತಾಲೂಕಿನ ಬಾಡ ಗ್ರಾಮದ ಮಾವು ಬೆಳೆಗಾರ ಸಂಕಷ್ಟ
ಧಾರವಾಡ: ಧಾರವಾಡ ಪ್ರತ್ಯೇಕ ಪಾಲಿಕೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಧಾರವಾಡ ಪ್ರವಾಸಿ ಮಂದಿರದಲ್ಲಿ ಸಭೆ
ಧಾರವಾಡ: ಧಾರವಾಡ ಉಪ ನಗರ ಪೊಲೀಸ್ ಠಾಣೆಯ ಎದುರು ಸಾರಿಗೆ ಸಂಸ್ಥೆಯ ಬಸ್ಸುಗಳ ಮಧ್ಯೆ ಡಿಕ್ಕಿ ಹೊಡೆದು ಅಪಘಾತ
ಹುಬ್ಬಳ್ಳಿ ನಗರ: ಹುಬ್ಬಳ್ಳಿಯ ವಾರ್ಡ್ ನಂಬರ್ 56ರ ಸುಣಗಾರ ಓಣಿ ತೋರವಿ ಹಕ್ಕಲದಲ್ಲಿ ನಾಲಾ ಸೇತುವೆ ನಿರ್ಮಾಣದ ಕಾಮಗಾರಿಗೆ ಶಾಸಕ ಮಹೇಶ ಟೆಂಗಿನಕಾಯಿ ಭೂಮಿಪೂಜೆ
ಹುಬ್ಬಳ್ಳಿ ನಗರ: ಇಸ್ರೇಲ್ ಹಾಗೂ ಇರಾನ್ ಯುದ್ಧ ಪರಿಣಾಮ ಎದುರಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸಲಹೆ ಸ್ವಾಗತಾರ್ಹ: ಹುಬ್ಬಳ್ಳಿಯಲ್ಲಿ ಸಂಸದ ಜಗದೀಶ್ ಶೆಟ್ಟರ
ಧಾರವಾಡ: ಧಾರವಾಡ ಪ್ರತ್ಯೇಕ ಪಾಲಿಕೆ ಹೋರಾಟ ತೀವ್ರಗೊಳಿಸಲು ತುರ್ತು ಸಭೆಯಲ್ಲಿ ಧಾರವಾಡದ ಸ್ವಾಭಿಮಾನಿ ಹೋರಾಟಗಾರರ ನಿರ್ಣಯ
ಧಾರವಾಡ: ಹಿಂದೂಗಳ ಒಗ್ಗಟ್ಟಿನಿಂದ ಪಶ್ಚಿಮ ಬಂಗಾಳದಲ್ಲಿ ಸರ್ಕಾರ ಕಿತ್ತೊಗೆಯಲು ಸಾಧ್ಯವಾಗಿದೆ: ನಗರದಲ್ಲಿ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ
ಧಾರವಾಡ: ಧಾರವಾಡ ಉಪ ನಗರ ಪೊಲೀಸ್ ಠಾಣೆಗೆ ಸಿಪಿಐ ಆಗಿ ಮಹಾಂತೇಶ ಬಸಾಪುರ ನೇಮಕ ಮಾಡಿ ಸರ್ಕಾರ ಆದೇಶ
ಧಾರವಾಡ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆಗೆ ಅಡ್ಡಗಾಲು ಹಾಕುವುದು ಸರಿಯಲ್ಲ: ನಗರದಲ್ಲಿ ಧಾರವಾಡ ವಕೀಲರ ಸಂಘದ ಅಧ್ಯಕ್ಷ ಸಿ.ಎಸ್ ನೇಗಿನಹಾಳ
ಧಾರವಾಡ: ನಗರದ ರಾಜೀವ್ ಗಾಂಧಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ನಲ್ಲಿ  ಐದು ದಿನಗಳ ಶಿಕ್ಷಕರ ಅಭಿಶಿಕ್ಷಣ ಕಾರ್ಯಕ್ರಮ ಉದ್ಘಾಟನೆ
ಧಾರವಾಡ: ಧಾರವಾಡ ಎನ್.ಟಿ.ಟಿ.ಎಫ್ ಬಳಿಯಲ್ಲಿ ಬೈಕ್ ರಸ್ತೆಯ ಡಿವೈಡರ್ ಗೆ ಗುದ್ದಿ ಅಪಘಾತ
ಧಾರವಾಡ: ಧಾರವಾಡ ಮರಾಠ ವಿದ್ಯಾಪ್ರಸಾರಕ ಮಂಡಳ ಐ.ಟಿ.ಐ. ಕಾಲೇಜು ಹಾಗೂ ವಿದ್ಯಾರ್ಥಿ ವಸತಿ ನಿಲಯ ಶಂಕು ಸ್ಥಾಪನೆ ಕಾರ್ಯಕ್ರಮ
ಧಾರವಾಡ: ಹುಬ್ಬಳ್ಳಿಯ ಅಪ್ಸರಾ ಚಿತ್ರಮಂದಿರಕ್ಕೆ ಕೆಡಿ ಚಿತ್ರ ತಂಡದ ಸದಸ್ಯರ ಭೇಟಿ
ಧಾರವಾಡ: ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದ ಬಳಿ ಇರುವಂತ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಬಾಲ ಕಾರ್ಮಿಕನ ವಿಚಾರಣೆ ನಡೆಸಿದ ಪೊಲೀಸರು
ಧಾರವಾಡ: ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ಶಕುಂತಲಾ ಕುರ್ತಕೋಟಿ ಜನ್ಮ ಶತಮಾನೋತ್ಸವ ಕಾರ್ಯಕ್ರಮ
ಧಾರವಾಡ: ಧಾರವಾಡ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಟೋಗೆ ಡಿಕ್ಕಿ ಪಡಿಸಿದ ಭೂಪ
ಧಾರವಾಡ: ಧಾರವಾಡ ಎಪಿಎಂಸಿ ಮಾರುಕಟ್ಟೆಯಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ: ಪಾಲಿಕೆ ಹಾಗೂ ಎಪಿಎಂಸಿ ಮಾರುಕಟ್ಟೆ ಅಧಿಕಾರಿಗಳು ನಿರ್ಲಕ್ಷ್ಯ
ಧಾರವಾಡ: ಆಂತರಿಕ ಶಕ್ತಿ, ಜ್ಞಾನ ಮತ್ತು ಗುರಿಯ ಪ್ರಯತ್ನ ಜೀವನದಲ್ಲಿ ಸಾಧನೆಗೆ ಪೂರಕ: ನಗರದಲ್ಲಿ ಐಐಟಿ ಪ್ರಾಧ್ಯಾಪಕ ಎಸ್.ಎಂ ಶಿವಪ್ರಸಾದ್
ಹುಬ್ಬಳ್ಳಿ ನಗರ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದೆ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ ನಗರ: ಆಸಿಡ್ ದಾಳಿಗೊಳಗಾಗಿ ಗಾಯಗೊಂಡವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ